ವೆದರ್ ಮಿರರ್ | 27.3.2022 | ರಾಜ್ಯದ ಕೆಲವೆಡೆ ಇಂದೂ ಮಳೆ ಸಾಧ್ಯತೆ

March 27, 2022
10:05 AM

28.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹೆಚ್ಚಿನ ಭಾಗಗಳಲ್ಲಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?
June 11, 2026
2:38 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ
June 11, 2026
7:08 AM
by: ದ ರೂರಲ್ ಮಿರರ್.ಕಾಂ
ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror