ವೆದರ್‌ ಮಿರರ್‌ | 13 : 04 : 2022 | ಕೊಡಗು ಉತ್ತಮ ಮಳೆ – ದ ಕ ಜಿಲ್ಲೆಯ ವಿವಿದೆಡೆ ಮಳೆ ನಿರೀಕ್ಷೆ | ನಿನ್ನೆ ಉತ್ತಮ ಮಳೆ ಎಲ್ಲಾಯ್ತು ?

April 13, 2022
10:42 AM

14.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement

ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ಆಗುಂಬೆ, ಶೃಂಗೇರಿ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ, ಉಡುಪಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಶಿವಮೊಗ್ಗ ಅಲ್ಲಲ್ಲಿ, ಚಿಕ್ಕಮಗಳೂರು ಬಹುತೇಕ ಭಾಗಗಳಲ್ಲಿ, ದಾವಣಗೆರೆ, ಚಿತ್ರದುರ್ಗ ಅಲ್ಲಲ್ಲಿ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಎಲ್ಲೆಲ್ಲಿ ಎಷ್ಟು ಮಳೆಯಾಯಿತು...?
Advertisement

ಮಂಗಳವಾರ ಸಂಜೆ ಪಂಜ, ಕಲ್ಮಡ್ಕ ಪರಿಸರದಲ್ಲಿ ಗಾಳಿ ಮಳೆಯಾಯ್ತು. ಉಳಿದೆಡೆ ಉತ್ತಮ ಮಳೆಯಾಗಿದೆ. ಕರಿಕಳದಲ್ಲಿ 82 ಮಿಮೀ ಮಳೆಯಾದರೆ ಕಲ್ಮಡ್ಕದಲ್ಲಿ 56 ಮಿಮೀ ಮಳೆಯಾಗಿದೆ. ನೆಕ್ರಕಜೆ 60 ಮಿಮೀ , ಬಳ್ಪ 61 ಮಿಮೀ, ಕೇನ್ಯ 51 ಮಿಮೀ, ಎಣ್ಮೂರು ಅಲೆಂಗಾರ 45 ಮಿಮೀ , ಅಯ್ಯನಕಟ್ಟೆ 37 ಮಿಮೀ, ಬಾಳಿಲ 29 ಮಿಮೀ, ಎಣ್ಮೂರು 25 ಮಿಮೀ, ಬೆಳ್ಳಾರೆ ಕಾವಿನಮೂಲೆ 20 ಮಿಮೀ,  ಕಮಿಲ 16 ಮಿಮೀ, ಮುರುಳ್ಯ 11 ಮಿಮೀ, ಕೋಡಿಂಬಾಳ 10 ಮಿಮೀ ,ದೊಡ್ಡತೋಟ 7 ಮಿಮೀ, , ಕೈಲಾರು ಬೆಳ್ತಂಗಡಿ 5 ಮಿಮೀ,  ಕಡಬ 3 ಮಿಮೀ,  ಮರ್ಧಾಳ 3 ಮಿಮೀ, , ಕೆಲಿಂಜ ಬಂಟ್ವಾಳ 2 ಮಿಮೀ,  ಕೊಳ್ತಿಗೆ 1 ಮಿಮೀ ಮಳೆಯಾಗಿದೆ.

Advertisement

( ಮಾಹಿತಿ : ಕೃಷಿಕರ ಮಳೆ ಮಾಹಿತಿ ಗುಂಪು )

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಜೆಡಿಎಸ್‌ ಅಭ್ಯರ್ಥಿ, ಬಿಜೆಪಿ ಚಿಹ್ನೆ..! : Dr ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ದೇವೆ : ರಾಜಕೀಯ ತಂತ್ರಗಾರಿಕೆ ವರ್ಕೌಟ್‌ ಆಗಬೇಕು – ಹೆಚ್‌ ಡಿ ಕುಮಾರಸ್ವಾಮಿ
April 18, 2024
2:44 PM
by: The Rural Mirror ಸುದ್ದಿಜಾಲ
ಕ್ಷೀಣವಾಗುತ್ತಿರುವ ದೇಶದ ಮೊದಲ ಹಾಗೂ ಗಟ್ಟಿ ಪಕ್ಷ ಕಾಂಗ್ರೆಸ್‌ : ಈ ಬಾರಿ ಅತಿ ಕಡಿಮೆ ಸಂಖ್ಯೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧೆ
April 18, 2024
2:25 PM
by: The Rural Mirror ಸುದ್ದಿಜಾಲ
Karnataka Weather | 18-04-2024 | ಹಲವು ಕಡೆ ಮಳೆಯ ಸೂಚನೆ ಇದೆ….,ಆದರೆ ಮಳೆಯಾಗುತ್ತಾ…? | ಹಾಗಾದರೆ ಮಳೆ ಯಾವಾಗ..?
April 18, 2024
11:03 AM
by: ಸಾಯಿಶೇಖರ್ ಕರಿಕಳ
ಮೇಘಾಲಯದಲ್ಲಿ ಚುನಾವಣೆಗೆ ಅಡಿಕೆ ಇಶ್ಯೂ | ಅಕ್ರಮ ಅಡಿಕೆ ಸಾಗಾಟದ ಮೌನದ ಬಗ್ಗೆ ಪ್ರಶ್ನಿಸಿದ ಅಡಿಕೆ ಬೆಳೆಗಾರರು |
April 18, 2024
10:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror