Advertisement
ಸುದ್ದಿಗಳು

ವೆದರ್‌ ಮಿರರ್‌ | 13 : 04 : 2022 | ಕೊಡಗು ಉತ್ತಮ ಮಳೆ – ದ ಕ ಜಿಲ್ಲೆಯ ವಿವಿದೆಡೆ ಮಳೆ ನಿರೀಕ್ಷೆ | ನಿನ್ನೆ ಉತ್ತಮ ಮಳೆ ಎಲ್ಲಾಯ್ತು ?

Share

14.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ಆಗುಂಬೆ, ಶೃಂಗೇರಿ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ, ಉಡುಪಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಶಿವಮೊಗ್ಗ ಅಲ್ಲಲ್ಲಿ, ಚಿಕ್ಕಮಗಳೂರು ಬಹುತೇಕ ಭಾಗಗಳಲ್ಲಿ, ದಾವಣಗೆರೆ, ಚಿತ್ರದುರ್ಗ ಅಲ್ಲಲ್ಲಿ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಎಲ್ಲೆಲ್ಲಿ ಎಷ್ಟು ಮಳೆಯಾಯಿತು...?

ಮಂಗಳವಾರ ಸಂಜೆ ಪಂಜ, ಕಲ್ಮಡ್ಕ ಪರಿಸರದಲ್ಲಿ ಗಾಳಿ ಮಳೆಯಾಯ್ತು. ಉಳಿದೆಡೆ ಉತ್ತಮ ಮಳೆಯಾಗಿದೆ. ಕರಿಕಳದಲ್ಲಿ 82 ಮಿಮೀ ಮಳೆಯಾದರೆ ಕಲ್ಮಡ್ಕದಲ್ಲಿ 56 ಮಿಮೀ ಮಳೆಯಾಗಿದೆ. ನೆಕ್ರಕಜೆ 60 ಮಿಮೀ , ಬಳ್ಪ 61 ಮಿಮೀ, ಕೇನ್ಯ 51 ಮಿಮೀ, ಎಣ್ಮೂರು ಅಲೆಂಗಾರ 45 ಮಿಮೀ , ಅಯ್ಯನಕಟ್ಟೆ 37 ಮಿಮೀ, ಬಾಳಿಲ 29 ಮಿಮೀ, ಎಣ್ಮೂರು 25 ಮಿಮೀ, ಬೆಳ್ಳಾರೆ ಕಾವಿನಮೂಲೆ 20 ಮಿಮೀ,  ಕಮಿಲ 16 ಮಿಮೀ, ಮುರುಳ್ಯ 11 ಮಿಮೀ, ಕೋಡಿಂಬಾಳ 10 ಮಿಮೀ ,ದೊಡ್ಡತೋಟ 7 ಮಿಮೀ, , ಕೈಲಾರು ಬೆಳ್ತಂಗಡಿ 5 ಮಿಮೀ,  ಕಡಬ 3 ಮಿಮೀ,  ಮರ್ಧಾಳ 3 ಮಿಮೀ, , ಕೆಲಿಂಜ ಬಂಟ್ವಾಳ 2 ಮಿಮೀ,  ಕೊಳ್ತಿಗೆ 1 ಮಿಮೀ ಮಳೆಯಾಗಿದೆ.

( ಮಾಹಿತಿ : ಕೃಷಿಕರ ಮಳೆ ಮಾಹಿತಿ ಗುಂಪು )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

6 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

7 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

14 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

20 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

20 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago