Advertisement
ಸುದ್ದಿಗಳು

ವೆದರ್‌ ಮಿರರ್‌ | 13 : 04 : 2022 | ಕೊಡಗು ಉತ್ತಮ ಮಳೆ – ದ ಕ ಜಿಲ್ಲೆಯ ವಿವಿದೆಡೆ ಮಳೆ ನಿರೀಕ್ಷೆ | ನಿನ್ನೆ ಉತ್ತಮ ಮಳೆ ಎಲ್ಲಾಯ್ತು ?

Share

14.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ಆಗುಂಬೆ, ಶೃಂಗೇರಿ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ, ಉಡುಪಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಶಿವಮೊಗ್ಗ ಅಲ್ಲಲ್ಲಿ, ಚಿಕ್ಕಮಗಳೂರು ಬಹುತೇಕ ಭಾಗಗಳಲ್ಲಿ, ದಾವಣಗೆರೆ, ಚಿತ್ರದುರ್ಗ ಅಲ್ಲಲ್ಲಿ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಎಲ್ಲೆಲ್ಲಿ ಎಷ್ಟು ಮಳೆಯಾಯಿತು...?

ಮಂಗಳವಾರ ಸಂಜೆ ಪಂಜ, ಕಲ್ಮಡ್ಕ ಪರಿಸರದಲ್ಲಿ ಗಾಳಿ ಮಳೆಯಾಯ್ತು. ಉಳಿದೆಡೆ ಉತ್ತಮ ಮಳೆಯಾಗಿದೆ. ಕರಿಕಳದಲ್ಲಿ 82 ಮಿಮೀ ಮಳೆಯಾದರೆ ಕಲ್ಮಡ್ಕದಲ್ಲಿ 56 ಮಿಮೀ ಮಳೆಯಾಗಿದೆ. ನೆಕ್ರಕಜೆ 60 ಮಿಮೀ , ಬಳ್ಪ 61 ಮಿಮೀ, ಕೇನ್ಯ 51 ಮಿಮೀ, ಎಣ್ಮೂರು ಅಲೆಂಗಾರ 45 ಮಿಮೀ , ಅಯ್ಯನಕಟ್ಟೆ 37 ಮಿಮೀ, ಬಾಳಿಲ 29 ಮಿಮೀ, ಎಣ್ಮೂರು 25 ಮಿಮೀ, ಬೆಳ್ಳಾರೆ ಕಾವಿನಮೂಲೆ 20 ಮಿಮೀ,  ಕಮಿಲ 16 ಮಿಮೀ, ಮುರುಳ್ಯ 11 ಮಿಮೀ, ಕೋಡಿಂಬಾಳ 10 ಮಿಮೀ ,ದೊಡ್ಡತೋಟ 7 ಮಿಮೀ, , ಕೈಲಾರು ಬೆಳ್ತಂಗಡಿ 5 ಮಿಮೀ,  ಕಡಬ 3 ಮಿಮೀ,  ಮರ್ಧಾಳ 3 ಮಿಮೀ, , ಕೆಲಿಂಜ ಬಂಟ್ವಾಳ 2 ಮಿಮೀ,  ಕೊಳ್ತಿಗೆ 1 ಮಿಮೀ ಮಳೆಯಾಗಿದೆ.

( ಮಾಹಿತಿ : ಕೃಷಿಕರ ಮಳೆ ಮಾಹಿತಿ ಗುಂಪು )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago