14.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ಆಗುಂಬೆ, ಶೃಂಗೇರಿ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ, ಉಡುಪಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಶಿವಮೊಗ್ಗ ಅಲ್ಲಲ್ಲಿ, ಚಿಕ್ಕಮಗಳೂರು ಬಹುತೇಕ ಭಾಗಗಳಲ್ಲಿ, ದಾವಣಗೆರೆ, ಚಿತ್ರದುರ್ಗ ಅಲ್ಲಲ್ಲಿ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಮಂಗಳವಾರ ಸಂಜೆ ಪಂಜ, ಕಲ್ಮಡ್ಕ ಪರಿಸರದಲ್ಲಿ ಗಾಳಿ ಮಳೆಯಾಯ್ತು. ಉಳಿದೆಡೆ ಉತ್ತಮ ಮಳೆಯಾಗಿದೆ. ಕರಿಕಳದಲ್ಲಿ 82 ಮಿಮೀ ಮಳೆಯಾದರೆ ಕಲ್ಮಡ್ಕದಲ್ಲಿ 56 ಮಿಮೀ ಮಳೆಯಾಗಿದೆ. ನೆಕ್ರಕಜೆ 60 ಮಿಮೀ , ಬಳ್ಪ 61 ಮಿಮೀ, ಕೇನ್ಯ 51 ಮಿಮೀ, ಎಣ್ಮೂರು ಅಲೆಂಗಾರ 45 ಮಿಮೀ , ಅಯ್ಯನಕಟ್ಟೆ 37 ಮಿಮೀ, ಬಾಳಿಲ 29 ಮಿಮೀ, ಎಣ್ಮೂರು 25 ಮಿಮೀ, ಬೆಳ್ಳಾರೆ ಕಾವಿನಮೂಲೆ 20 ಮಿಮೀ, ಕಮಿಲ 16 ಮಿಮೀ, ಮುರುಳ್ಯ 11 ಮಿಮೀ, ಕೋಡಿಂಬಾಳ 10 ಮಿಮೀ ,ದೊಡ್ಡತೋಟ 7 ಮಿಮೀ, , ಕೈಲಾರು ಬೆಳ್ತಂಗಡಿ 5 ಮಿಮೀ, ಕಡಬ 3 ಮಿಮೀ, ಮರ್ಧಾಳ 3 ಮಿಮೀ, , ಕೆಲಿಂಜ ಬಂಟ್ವಾಳ 2 ಮಿಮೀ, ಕೊಳ್ತಿಗೆ 1 ಮಿಮೀ ಮಳೆಯಾಗಿದೆ.
( ಮಾಹಿತಿ : ಕೃಷಿಕರ ಮಳೆ ಮಾಹಿತಿ ಗುಂಪು )
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…