ವೆದರ್‌ ಮಿರರ್‌ | 14 : 4 : 2022 | ರಾಜ್ಯದ ವಿವಿದೆಡೆ ಇಂದೂ ಮಳೆ ಸಾಧ್ಯತೆ | ವಾಯುಭಾರ ಕುಸಿತದ ಪ್ರಭಾವ ಇನ್ನೂ 3 ದಿನ |

April 14, 2022
10:54 AM

15 -04-2022 ರ ಬೆಳಗ್ಗೆ 8 ಗಂಟೆವರೆಗಿನ ಹವಾಮಾನ ವರದಿ:

ಕೊಡಗು ಅಲ್ಲಲ್ಲಿ, ಆಗುಂಬೆ ಸುತ್ತಮುತ್ತ, ತುಮಕೂರು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ವಾಯುಭಾರ ಕುಸಿತ : ಅರಬ್ಬಿ ಸಮುದ್ರದ ಕೇರಳ ಕರಾವಳಿ ಹತ್ತಿರ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದೆ. ಇದರ ಪ್ರಭಾವದಿಂದ ಕರಾವಳಿಯಾದ್ಯಂತ ಇನ್ನೂ 2 ರಿಂದ 3 ದಿವಸಗಳ ಮಟ್ಟಿಗೆ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror