ವೆದರ್‌ ಮಿರರ್|‌ 20.04.22 | ಇಂದು ರಾಜ್ಯದ ಕೆಲವೆಡೆ ಮಳೆ ಮುನ್ಸೂಚನೆ

April 20, 2022
11:31 AM

21.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸೋಮವಾರಪೇಟೆ, ಮೂಡಿಗೆರೆ, ಆಗುಂಬೆ, ಶೃಂಗೇರಿ, ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-03-2026 | ರಾಜ್ಯದಲ್ಲಿ ಮೋಡ ಕವಿದ ವಾತಾವರಣ… ಆದರೆ, ಮಳೆ ಇದೆಯೋ..? ಇಲ್ವೋ..?!
March 2, 2026
2:56 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26-02-2026 | ಸೆಖೆ ನಡುವೆ ಸಂಜೆ ಮಳೆ ಸಾಧ್ಯತೆ | ಕರಾವಳಿ, ಮಲೆನಾಡು ಮತ್ತು ಮೈಸೂರು ಭಾಗಗಳಿಗೆ ಎಚ್ಚರಿಕೆ
February 26, 2026
2:38 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 25-02-2026 | ಕರಾವಳಿ ಮತ್ತು ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27 ರಿಂದ ಬಿಸಿಲು ಹೆಚ್ಚಳದ ಸೂಚನೆ
February 25, 2026
2:08 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror