24.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ನಿನ್ನೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದ್ದದರಿಂದ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಅನಿರೀಕ್ಷಿತವಾಗಿ ಉತ್ತಮ ಮಳೆಯಾಗಿದೆ. ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಇವತ್ತು ಸಹ ಮಳೆಯ ಮುನ್ಸೂಚನೆ ಇದೆ.ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಹೊಸತಾಗಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುಗುವಿಕೆ ಕಾರಣ ಕರಾವಳಿ ಭಾಗಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನೆರಡು ದಿನಗಳ ಕಾಲ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…