ವೆದರ್ ಮಿರರ್

Weather Mirror : ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆಯಾಯ್ತು….!

Share

ಕಳೆದ 24 ಗಂಟೆಯಲ್ಲಿ ಮೋಡ,ಬಿಸಿಲು,ಮಳೆಯ ವಾತಾವರಣ ಇದ್ದರೆ ತಡರಾತ್ರಿಯ ಬಳಿಕ  ಮಳೆ ಕಡಿಮೆ.60 ಮಿ.ಮೀ.ನಷ್ಟು ಗರಿಷ್ಟ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ.

Advertisement
Advertisement

ಮಡಿಕೇರಿಯ ಎಂ ಚೆಂಬು 48, ಕಾಸರಗೋಡಿನ ಕಲ್ಲಕಟ್ಟ 46, ಸುಳ್ಯ ತಾಲೂಕಿನ ತೊಡಿಕಾನ 41, ಕಲ್ಲಾಜೆ 40, ಪುತ್ತೂರು ತಾಲೂಕಿನ ಕೆದಿಲ 38, ಸುಳ್ಯ ತಾಲೂಕಿನ ಹಾಲೆಮಜಲು 35, ಮೆಟ್ಟಿನಡ್ಕ 33, ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕ 30,
ಸುಳ್ಯ ತಾಲೂಕಿನ ಕಮಿಲ 29,
ಮುಳ್ಯ-ಅಜ್ಜಾವರ,ಕಡಬ ತಾಲೂಕಿನ ಬಳ್ಪ ತಲಾ 28,
ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ, ಕಡಬ ತಾಲೂಕಿನ ಕೋಡಿಂಬಳ-ತೆಕ್ಕಡ್ಕ ತಲಾ 25,
ಸುಳ್ಯ ನಗರ, ಪುತ್ತೂರು ತಾಲೂಕಿನ ಶಾಂತಿಗೋಡು   ತಲಾ 24, ಸುಳ್ಯ ತಾಲೂಕಿನ ಕಲ್ಮಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ, ಕಡಬ ತಲಾ 21,
ಮಡಪ್ಪಾಡಿ, ಎಣ್ಮೂರು ತಲಾ 20, ಕೊಲ್ಲಮೊಗ್ರ 18, ಬೆಳ್ತಂಗಡಿ ನಗರ 17,
ಸುಳ್ಯ ತಾಲೂಕಿನ ದೊಡ್ಡತೋಟ 16, ಚೊಕ್ಕಾಡಿ, ಬಂಟ್ವಾಳ ತಾಲೂಕಿನ ಕೆಲಿಂಜ ತಲಾ 14, ಪುತ್ತೂರು ತಾಲೂಕಿನ ಬಲ್ನಾಡು 13, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು, ಇಳಂತಿಲ-ಕೈಲಾರು ತಲಾ 12,
ಬಂಟ್ವಾಳ ತಾಲೂಕಿನ ಮಂಚಿ, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ ತಲಾ 09 ಹಾಗೂ ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳದಲ್ಲಿ 05 ಮಿ.ಮೀ.ನಷ್ಟು ಮಳೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

49 minutes ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

1 hour ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

1 hour ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

1 hour ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

1 hour ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

2 hours ago