Advertisement
ವೆದರ್ ಮಿರರ್

Weather Mirror : ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆಯಾಯ್ತು….!

Share

ಕಳೆದ 24 ಗಂಟೆಯಲ್ಲಿ ಮೋಡ,ಬಿಸಿಲು,ಮಳೆಯ ವಾತಾವರಣ ಇದ್ದರೆ ತಡರಾತ್ರಿಯ ಬಳಿಕ  ಮಳೆ ಕಡಿಮೆ.60 ಮಿ.ಮೀ.ನಷ್ಟು ಗರಿಷ್ಟ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ.

Advertisement

ಮಡಿಕೇರಿಯ ಎಂ ಚೆಂಬು 48, ಕಾಸರಗೋಡಿನ ಕಲ್ಲಕಟ್ಟ 46, ಸುಳ್ಯ ತಾಲೂಕಿನ ತೊಡಿಕಾನ 41, ಕಲ್ಲಾಜೆ 40, ಪುತ್ತೂರು ತಾಲೂಕಿನ ಕೆದಿಲ 38, ಸುಳ್ಯ ತಾಲೂಕಿನ ಹಾಲೆಮಜಲು 35, ಮೆಟ್ಟಿನಡ್ಕ 33, ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕ 30,
ಸುಳ್ಯ ತಾಲೂಕಿನ ಕಮಿಲ 29,
ಮುಳ್ಯ-ಅಜ್ಜಾವರ,ಕಡಬ ತಾಲೂಕಿನ ಬಳ್ಪ ತಲಾ 28,
ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ, ಕಡಬ ತಾಲೂಕಿನ ಕೋಡಿಂಬಳ-ತೆಕ್ಕಡ್ಕ ತಲಾ 25,
ಸುಳ್ಯ ನಗರ, ಪುತ್ತೂರು ತಾಲೂಕಿನ ಶಾಂತಿಗೋಡು   ತಲಾ 24, ಸುಳ್ಯ ತಾಲೂಕಿನ ಕಲ್ಮಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ, ಕಡಬ ತಲಾ 21,
ಮಡಪ್ಪಾಡಿ, ಎಣ್ಮೂರು ತಲಾ 20, ಕೊಲ್ಲಮೊಗ್ರ 18, ಬೆಳ್ತಂಗಡಿ ನಗರ 17,
ಸುಳ್ಯ ತಾಲೂಕಿನ ದೊಡ್ಡತೋಟ 16, ಚೊಕ್ಕಾಡಿ, ಬಂಟ್ವಾಳ ತಾಲೂಕಿನ ಕೆಲಿಂಜ ತಲಾ 14, ಪುತ್ತೂರು ತಾಲೂಕಿನ ಬಲ್ನಾಡು 13, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು, ಇಳಂತಿಲ-ಕೈಲಾರು ತಲಾ 12,
ಬಂಟ್ವಾಳ ತಾಲೂಕಿನ ಮಂಚಿ, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ ತಲಾ 09 ಹಾಗೂ ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳದಲ್ಲಿ 05 ಮಿ.ಮೀ.ನಷ್ಟು ಮಳೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

19 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

19 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 day ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 days ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 days ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 days ago