Advertisement
ವೆದರ್ ಮಿರರ್

Weather Mirror : ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆಯಾಯ್ತು….!

Share

ಕಳೆದ 24 ಗಂಟೆಯಲ್ಲಿ ಮೋಡ,ಬಿಸಿಲು,ಮಳೆಯ ವಾತಾವರಣ ಇದ್ದರೆ ತಡರಾತ್ರಿಯ ಬಳಿಕ  ಮಳೆ ಕಡಿಮೆ.60 ಮಿ.ಮೀ.ನಷ್ಟು ಗರಿಷ್ಟ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ.

Advertisement
Advertisement
Advertisement
Advertisement

ಮಡಿಕೇರಿಯ ಎಂ ಚೆಂಬು 48, ಕಾಸರಗೋಡಿನ ಕಲ್ಲಕಟ್ಟ 46, ಸುಳ್ಯ ತಾಲೂಕಿನ ತೊಡಿಕಾನ 41, ಕಲ್ಲಾಜೆ 40, ಪುತ್ತೂರು ತಾಲೂಕಿನ ಕೆದಿಲ 38, ಸುಳ್ಯ ತಾಲೂಕಿನ ಹಾಲೆಮಜಲು 35, ಮೆಟ್ಟಿನಡ್ಕ 33, ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕ 30,
ಸುಳ್ಯ ತಾಲೂಕಿನ ಕಮಿಲ 29,
ಮುಳ್ಯ-ಅಜ್ಜಾವರ,ಕಡಬ ತಾಲೂಕಿನ ಬಳ್ಪ ತಲಾ 28,
ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ, ಕಡಬ ತಾಲೂಕಿನ ಕೋಡಿಂಬಳ-ತೆಕ್ಕಡ್ಕ ತಲಾ 25,
ಸುಳ್ಯ ನಗರ, ಪುತ್ತೂರು ತಾಲೂಕಿನ ಶಾಂತಿಗೋಡು   ತಲಾ 24, ಸುಳ್ಯ ತಾಲೂಕಿನ ಕಲ್ಮಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ, ಕಡಬ ತಲಾ 21,
ಮಡಪ್ಪಾಡಿ, ಎಣ್ಮೂರು ತಲಾ 20, ಕೊಲ್ಲಮೊಗ್ರ 18, ಬೆಳ್ತಂಗಡಿ ನಗರ 17,
ಸುಳ್ಯ ತಾಲೂಕಿನ ದೊಡ್ಡತೋಟ 16, ಚೊಕ್ಕಾಡಿ, ಬಂಟ್ವಾಳ ತಾಲೂಕಿನ ಕೆಲಿಂಜ ತಲಾ 14, ಪುತ್ತೂರು ತಾಲೂಕಿನ ಬಲ್ನಾಡು 13, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು, ಇಳಂತಿಲ-ಕೈಲಾರು ತಲಾ 12,
ಬಂಟ್ವಾಳ ತಾಲೂಕಿನ ಮಂಚಿ, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ ತಲಾ 09 ಹಾಗೂ ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳದಲ್ಲಿ 05 ಮಿ.ಮೀ.ನಷ್ಟು ಮಳೆಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

1 min ago

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

16 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

16 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

1 day ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

1 day ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

2 days ago