Advertisement
ವೆದರ್ ಮಿರರ್

Weather Mirror : ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆಯಾಯ್ತು….!

Share

ಕಳೆದ 24 ಗಂಟೆಯಲ್ಲಿ ಮೋಡ,ಬಿಸಿಲು,ಮಳೆಯ ವಾತಾವರಣ ಇದ್ದರೆ ತಡರಾತ್ರಿಯ ಬಳಿಕ  ಮಳೆ ಕಡಿಮೆ.60 ಮಿ.ಮೀ.ನಷ್ಟು ಗರಿಷ್ಟ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ.

ಮಡಿಕೇರಿಯ ಎಂ ಚೆಂಬು 48, ಕಾಸರಗೋಡಿನ ಕಲ್ಲಕಟ್ಟ 46, ಸುಳ್ಯ ತಾಲೂಕಿನ ತೊಡಿಕಾನ 41, ಕಲ್ಲಾಜೆ 40, ಪುತ್ತೂರು ತಾಲೂಕಿನ ಕೆದಿಲ 38, ಸುಳ್ಯ ತಾಲೂಕಿನ ಹಾಲೆಮಜಲು 35, ಮೆಟ್ಟಿನಡ್ಕ 33, ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕ 30,
ಸುಳ್ಯ ತಾಲೂಕಿನ ಕಮಿಲ 29,
ಮುಳ್ಯ-ಅಜ್ಜಾವರ,ಕಡಬ ತಾಲೂಕಿನ ಬಳ್ಪ ತಲಾ 28,
ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ, ಕಡಬ ತಾಲೂಕಿನ ಕೋಡಿಂಬಳ-ತೆಕ್ಕಡ್ಕ ತಲಾ 25,
ಸುಳ್ಯ ನಗರ, ಪುತ್ತೂರು ತಾಲೂಕಿನ ಶಾಂತಿಗೋಡು   ತಲಾ 24, ಸುಳ್ಯ ತಾಲೂಕಿನ ಕಲ್ಮಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ, ಕಡಬ ತಲಾ 21,
ಮಡಪ್ಪಾಡಿ, ಎಣ್ಮೂರು ತಲಾ 20, ಕೊಲ್ಲಮೊಗ್ರ 18, ಬೆಳ್ತಂಗಡಿ ನಗರ 17,
ಸುಳ್ಯ ತಾಲೂಕಿನ ದೊಡ್ಡತೋಟ 16, ಚೊಕ್ಕಾಡಿ, ಬಂಟ್ವಾಳ ತಾಲೂಕಿನ ಕೆಲಿಂಜ ತಲಾ 14, ಪುತ್ತೂರು ತಾಲೂಕಿನ ಬಲ್ನಾಡು 13, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು, ಇಳಂತಿಲ-ಕೈಲಾರು ತಲಾ 12,
ಬಂಟ್ವಾಳ ತಾಲೂಕಿನ ಮಂಚಿ, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ ತಲಾ 09 ಹಾಗೂ ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳದಲ್ಲಿ 05 ಮಿ.ಮೀ.ನಷ್ಟು ಮಳೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

4 hours ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

5 hours ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

21 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

1 day ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 day ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago