Advertisement
ವೆದರ್ ಮಿರರ್

Weather Mirror : ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆಯಾಯ್ತು….!

Share

ಕಳೆದ 24 ಗಂಟೆಯಲ್ಲಿ ಮೋಡ,ಬಿಸಿಲು,ಮಳೆಯ ವಾತಾವರಣ ಇದ್ದರೆ ತಡರಾತ್ರಿಯ ಬಳಿಕ  ಮಳೆ ಕಡಿಮೆ.60 ಮಿ.ಮೀ.ನಷ್ಟು ಗರಿಷ್ಟ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ.

ಮಡಿಕೇರಿಯ ಎಂ ಚೆಂಬು 48, ಕಾಸರಗೋಡಿನ ಕಲ್ಲಕಟ್ಟ 46, ಸುಳ್ಯ ತಾಲೂಕಿನ ತೊಡಿಕಾನ 41, ಕಲ್ಲಾಜೆ 40, ಪುತ್ತೂರು ತಾಲೂಕಿನ ಕೆದಿಲ 38, ಸುಳ್ಯ ತಾಲೂಕಿನ ಹಾಲೆಮಜಲು 35, ಮೆಟ್ಟಿನಡ್ಕ 33, ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕ 30,
ಸುಳ್ಯ ತಾಲೂಕಿನ ಕಮಿಲ 29,
ಮುಳ್ಯ-ಅಜ್ಜಾವರ,ಕಡಬ ತಾಲೂಕಿನ ಬಳ್ಪ ತಲಾ 28,
ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ, ಕಡಬ ತಾಲೂಕಿನ ಕೋಡಿಂಬಳ-ತೆಕ್ಕಡ್ಕ ತಲಾ 25,
ಸುಳ್ಯ ನಗರ, ಪುತ್ತೂರು ತಾಲೂಕಿನ ಶಾಂತಿಗೋಡು   ತಲಾ 24, ಸುಳ್ಯ ತಾಲೂಕಿನ ಕಲ್ಮಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ, ಕಡಬ ತಲಾ 21,
ಮಡಪ್ಪಾಡಿ, ಎಣ್ಮೂರು ತಲಾ 20, ಕೊಲ್ಲಮೊಗ್ರ 18, ಬೆಳ್ತಂಗಡಿ ನಗರ 17,
ಸುಳ್ಯ ತಾಲೂಕಿನ ದೊಡ್ಡತೋಟ 16, ಚೊಕ್ಕಾಡಿ, ಬಂಟ್ವಾಳ ತಾಲೂಕಿನ ಕೆಲಿಂಜ ತಲಾ 14, ಪುತ್ತೂರು ತಾಲೂಕಿನ ಬಲ್ನಾಡು 13, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು, ಇಳಂತಿಲ-ಕೈಲಾರು ತಲಾ 12,
ಬಂಟ್ವಾಳ ತಾಲೂಕಿನ ಮಂಚಿ, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ ತಲಾ 09 ಹಾಗೂ ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳದಲ್ಲಿ 05 ಮಿ.ಮೀ.ನಷ್ಟು ಮಳೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

9 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

10 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

15 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago