Advertisement
ವೆದರ್ ಮಿರರ್

Weather Mirror : ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆಯಾಯ್ತು….!

Share

ಕಳೆದ 24 ಗಂಟೆಯಲ್ಲಿ ಮೋಡ,ಬಿಸಿಲು,ಮಳೆಯ ವಾತಾವರಣ ಇದ್ದರೆ ತಡರಾತ್ರಿಯ ಬಳಿಕ  ಮಳೆ ಕಡಿಮೆ.60 ಮಿ.ಮೀ.ನಷ್ಟು ಗರಿಷ್ಟ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ.

ಮಡಿಕೇರಿಯ ಎಂ ಚೆಂಬು 48, ಕಾಸರಗೋಡಿನ ಕಲ್ಲಕಟ್ಟ 46, ಸುಳ್ಯ ತಾಲೂಕಿನ ತೊಡಿಕಾನ 41, ಕಲ್ಲಾಜೆ 40, ಪುತ್ತೂರು ತಾಲೂಕಿನ ಕೆದಿಲ 38, ಸುಳ್ಯ ತಾಲೂಕಿನ ಹಾಲೆಮಜಲು 35, ಮೆಟ್ಟಿನಡ್ಕ 33, ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕ 30,
ಸುಳ್ಯ ತಾಲೂಕಿನ ಕಮಿಲ 29,
ಮುಳ್ಯ-ಅಜ್ಜಾವರ,ಕಡಬ ತಾಲೂಕಿನ ಬಳ್ಪ ತಲಾ 28,
ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ, ಕಡಬ ತಾಲೂಕಿನ ಕೋಡಿಂಬಳ-ತೆಕ್ಕಡ್ಕ ತಲಾ 25,
ಸುಳ್ಯ ನಗರ, ಪುತ್ತೂರು ತಾಲೂಕಿನ ಶಾಂತಿಗೋಡು   ತಲಾ 24, ಸುಳ್ಯ ತಾಲೂಕಿನ ಕಲ್ಮಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ, ಕಡಬ ತಲಾ 21,
ಮಡಪ್ಪಾಡಿ, ಎಣ್ಮೂರು ತಲಾ 20, ಕೊಲ್ಲಮೊಗ್ರ 18, ಬೆಳ್ತಂಗಡಿ ನಗರ 17,
ಸುಳ್ಯ ತಾಲೂಕಿನ ದೊಡ್ಡತೋಟ 16, ಚೊಕ್ಕಾಡಿ, ಬಂಟ್ವಾಳ ತಾಲೂಕಿನ ಕೆಲಿಂಜ ತಲಾ 14, ಪುತ್ತೂರು ತಾಲೂಕಿನ ಬಲ್ನಾಡು 13, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು, ಇಳಂತಿಲ-ಕೈಲಾರು ತಲಾ 12,
ಬಂಟ್ವಾಳ ತಾಲೂಕಿನ ಮಂಚಿ, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ ತಲಾ 09 ಹಾಗೂ ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳದಲ್ಲಿ 05 ಮಿ.ಮೀ.ನಷ್ಟು ಮಳೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

46 minutes ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

3 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

3 hours ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago