Advertisement
ವೆದರ್ ಮಿರರ್

Weather Mirror : ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆಯಾಯ್ತು….!

Share

ಕಳೆದ 24 ಗಂಟೆಯಲ್ಲಿ ಮೋಡ,ಬಿಸಿಲು,ಮಳೆಯ ವಾತಾವರಣ ಇದ್ದರೆ ತಡರಾತ್ರಿಯ ಬಳಿಕ  ಮಳೆ ಕಡಿಮೆ.60 ಮಿ.ಮೀ.ನಷ್ಟು ಗರಿಷ್ಟ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ.

ಮಡಿಕೇರಿಯ ಎಂ ಚೆಂಬು 48, ಕಾಸರಗೋಡಿನ ಕಲ್ಲಕಟ್ಟ 46, ಸುಳ್ಯ ತಾಲೂಕಿನ ತೊಡಿಕಾನ 41, ಕಲ್ಲಾಜೆ 40, ಪುತ್ತೂರು ತಾಲೂಕಿನ ಕೆದಿಲ 38, ಸುಳ್ಯ ತಾಲೂಕಿನ ಹಾಲೆಮಜಲು 35, ಮೆಟ್ಟಿನಡ್ಕ 33, ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕ 30,
ಸುಳ್ಯ ತಾಲೂಕಿನ ಕಮಿಲ 29,
ಮುಳ್ಯ-ಅಜ್ಜಾವರ,ಕಡಬ ತಾಲೂಕಿನ ಬಳ್ಪ ತಲಾ 28,
ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ, ಕಡಬ ತಾಲೂಕಿನ ಕೋಡಿಂಬಳ-ತೆಕ್ಕಡ್ಕ ತಲಾ 25,
ಸುಳ್ಯ ನಗರ, ಪುತ್ತೂರು ತಾಲೂಕಿನ ಶಾಂತಿಗೋಡು   ತಲಾ 24, ಸುಳ್ಯ ತಾಲೂಕಿನ ಕಲ್ಮಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ, ಕಡಬ ತಲಾ 21,
ಮಡಪ್ಪಾಡಿ, ಎಣ್ಮೂರು ತಲಾ 20, ಕೊಲ್ಲಮೊಗ್ರ 18, ಬೆಳ್ತಂಗಡಿ ನಗರ 17,
ಸುಳ್ಯ ತಾಲೂಕಿನ ದೊಡ್ಡತೋಟ 16, ಚೊಕ್ಕಾಡಿ, ಬಂಟ್ವಾಳ ತಾಲೂಕಿನ ಕೆಲಿಂಜ ತಲಾ 14, ಪುತ್ತೂರು ತಾಲೂಕಿನ ಬಲ್ನಾಡು 13, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು, ಇಳಂತಿಲ-ಕೈಲಾರು ತಲಾ 12,
ಬಂಟ್ವಾಳ ತಾಲೂಕಿನ ಮಂಚಿ, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ ತಲಾ 09 ಹಾಗೂ ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳದಲ್ಲಿ 05 ಮಿ.ಮೀ.ನಷ್ಟು ಮಳೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

3 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

3 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

14 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

15 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

19 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

20 hours ago