Advertisement
ವೆದರ್ ಮಿರರ್

Weather Mirror : ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆಯಾಯ್ತು….!

Share

ಕಳೆದ 24 ಗಂಟೆಯಲ್ಲಿ ಮೋಡ,ಬಿಸಿಲು,ಮಳೆಯ ವಾತಾವರಣ ಇದ್ದರೆ ತಡರಾತ್ರಿಯ ಬಳಿಕ  ಮಳೆ ಕಡಿಮೆ.60 ಮಿ.ಮೀ.ನಷ್ಟು ಗರಿಷ್ಟ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ.

ಮಡಿಕೇರಿಯ ಎಂ ಚೆಂಬು 48, ಕಾಸರಗೋಡಿನ ಕಲ್ಲಕಟ್ಟ 46, ಸುಳ್ಯ ತಾಲೂಕಿನ ತೊಡಿಕಾನ 41, ಕಲ್ಲಾಜೆ 40, ಪುತ್ತೂರು ತಾಲೂಕಿನ ಕೆದಿಲ 38, ಸುಳ್ಯ ತಾಲೂಕಿನ ಹಾಲೆಮಜಲು 35, ಮೆಟ್ಟಿನಡ್ಕ 33, ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕ 30,
ಸುಳ್ಯ ತಾಲೂಕಿನ ಕಮಿಲ 29,
ಮುಳ್ಯ-ಅಜ್ಜಾವರ,ಕಡಬ ತಾಲೂಕಿನ ಬಳ್ಪ ತಲಾ 28,
ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ, ಕಡಬ ತಾಲೂಕಿನ ಕೋಡಿಂಬಳ-ತೆಕ್ಕಡ್ಕ ತಲಾ 25,
ಸುಳ್ಯ ನಗರ, ಪುತ್ತೂರು ತಾಲೂಕಿನ ಶಾಂತಿಗೋಡು   ತಲಾ 24, ಸುಳ್ಯ ತಾಲೂಕಿನ ಕಲ್ಮಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ, ಕಡಬ ತಲಾ 21,
ಮಡಪ್ಪಾಡಿ, ಎಣ್ಮೂರು ತಲಾ 20, ಕೊಲ್ಲಮೊಗ್ರ 18, ಬೆಳ್ತಂಗಡಿ ನಗರ 17,
ಸುಳ್ಯ ತಾಲೂಕಿನ ದೊಡ್ಡತೋಟ 16, ಚೊಕ್ಕಾಡಿ, ಬಂಟ್ವಾಳ ತಾಲೂಕಿನ ಕೆಲಿಂಜ ತಲಾ 14, ಪುತ್ತೂರು ತಾಲೂಕಿನ ಬಲ್ನಾಡು 13, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು, ಇಳಂತಿಲ-ಕೈಲಾರು ತಲಾ 12,
ಬಂಟ್ವಾಳ ತಾಲೂಕಿನ ಮಂಚಿ, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ ತಲಾ 09 ಹಾಗೂ ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳದಲ್ಲಿ 05 ಮಿ.ಮೀ.ನಷ್ಟು ಮಳೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

17 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

21 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago