Advertisement
ವೆದರ್ ಮಿರರ್

Weather Mirror : ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆಯಾಯ್ತು….!

Share

ಕಳೆದ 24 ಗಂಟೆಯಲ್ಲಿ ಮೋಡ,ಬಿಸಿಲು,ಮಳೆಯ ವಾತಾವರಣ ಇದ್ದರೆ ತಡರಾತ್ರಿಯ ಬಳಿಕ  ಮಳೆ ಕಡಿಮೆ.60 ಮಿ.ಮೀ.ನಷ್ಟು ಗರಿಷ್ಟ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ.

ಮಡಿಕೇರಿಯ ಎಂ ಚೆಂಬು 48, ಕಾಸರಗೋಡಿನ ಕಲ್ಲಕಟ್ಟ 46, ಸುಳ್ಯ ತಾಲೂಕಿನ ತೊಡಿಕಾನ 41, ಕಲ್ಲಾಜೆ 40, ಪುತ್ತೂರು ತಾಲೂಕಿನ ಕೆದಿಲ 38, ಸುಳ್ಯ ತಾಲೂಕಿನ ಹಾಲೆಮಜಲು 35, ಮೆಟ್ಟಿನಡ್ಕ 33, ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕ 30,
ಸುಳ್ಯ ತಾಲೂಕಿನ ಕಮಿಲ 29,
ಮುಳ್ಯ-ಅಜ್ಜಾವರ,ಕಡಬ ತಾಲೂಕಿನ ಬಳ್ಪ ತಲಾ 28,
ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ, ಕಡಬ ತಾಲೂಕಿನ ಕೋಡಿಂಬಳ-ತೆಕ್ಕಡ್ಕ ತಲಾ 25,
ಸುಳ್ಯ ನಗರ, ಪುತ್ತೂರು ತಾಲೂಕಿನ ಶಾಂತಿಗೋಡು   ತಲಾ 24, ಸುಳ್ಯ ತಾಲೂಕಿನ ಕಲ್ಮಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ, ಕಡಬ ತಲಾ 21,
ಮಡಪ್ಪಾಡಿ, ಎಣ್ಮೂರು ತಲಾ 20, ಕೊಲ್ಲಮೊಗ್ರ 18, ಬೆಳ್ತಂಗಡಿ ನಗರ 17,
ಸುಳ್ಯ ತಾಲೂಕಿನ ದೊಡ್ಡತೋಟ 16, ಚೊಕ್ಕಾಡಿ, ಬಂಟ್ವಾಳ ತಾಲೂಕಿನ ಕೆಲಿಂಜ ತಲಾ 14, ಪುತ್ತೂರು ತಾಲೂಕಿನ ಬಲ್ನಾಡು 13, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು, ಇಳಂತಿಲ-ಕೈಲಾರು ತಲಾ 12,
ಬಂಟ್ವಾಳ ತಾಲೂಕಿನ ಮಂಚಿ, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ ತಲಾ 09 ಹಾಗೂ ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳದಲ್ಲಿ 05 ಮಿ.ಮೀ.ನಷ್ಟು ಮಳೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

4 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

7 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

8 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

9 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

21 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

24 hours ago