ಕಳೆದ 24 ಗಂಟೆಯಲ್ಲಿ ಮೋಡ,ಬಿಸಿಲು,ಮಳೆಯ ವಾತಾವರಣ ಇದ್ದರೆ ತಡರಾತ್ರಿಯ ಬಳಿಕ ಮಳೆ ಕಡಿಮೆ.60 ಮಿ.ಮೀ.ನಷ್ಟು ಗರಿಷ್ಟ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ.
ಮಡಿಕೇರಿಯ ಎಂ ಚೆಂಬು 48, ಕಾಸರಗೋಡಿನ ಕಲ್ಲಕಟ್ಟ 46, ಸುಳ್ಯ ತಾಲೂಕಿನ ತೊಡಿಕಾನ 41, ಕಲ್ಲಾಜೆ 40, ಪುತ್ತೂರು ತಾಲೂಕಿನ ಕೆದಿಲ 38, ಸುಳ್ಯ ತಾಲೂಕಿನ ಹಾಲೆಮಜಲು 35, ಮೆಟ್ಟಿನಡ್ಕ 33, ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕ 30,
ಸುಳ್ಯ ತಾಲೂಕಿನ ಕಮಿಲ 29,
ಮುಳ್ಯ-ಅಜ್ಜಾವರ,ಕಡಬ ತಾಲೂಕಿನ ಬಳ್ಪ ತಲಾ 28,
ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ, ಕಡಬ ತಾಲೂಕಿನ ಕೋಡಿಂಬಳ-ತೆಕ್ಕಡ್ಕ ತಲಾ 25,
ಸುಳ್ಯ ನಗರ, ಪುತ್ತೂರು ತಾಲೂಕಿನ ಶಾಂತಿಗೋಡು ತಲಾ 24, ಸುಳ್ಯ ತಾಲೂಕಿನ ಕಲ್ಮಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ, ಕಡಬ ತಲಾ 21,
ಮಡಪ್ಪಾಡಿ, ಎಣ್ಮೂರು ತಲಾ 20, ಕೊಲ್ಲಮೊಗ್ರ 18, ಬೆಳ್ತಂಗಡಿ ನಗರ 17,
ಸುಳ್ಯ ತಾಲೂಕಿನ ದೊಡ್ಡತೋಟ 16, ಚೊಕ್ಕಾಡಿ, ಬಂಟ್ವಾಳ ತಾಲೂಕಿನ ಕೆಲಿಂಜ ತಲಾ 14, ಪುತ್ತೂರು ತಾಲೂಕಿನ ಬಲ್ನಾಡು 13, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು, ಇಳಂತಿಲ-ಕೈಲಾರು ತಲಾ 12,
ಬಂಟ್ವಾಳ ತಾಲೂಕಿನ ಮಂಚಿ, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ ತಲಾ 09 ಹಾಗೂ ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳದಲ್ಲಿ 05 ಮಿ.ಮೀ.ನಷ್ಟು ಮಳೆಯಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…