Advertisement
ವೆದರ್ ಮಿರರ್

Weather Mirror : ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆಯಾಯ್ತು….!

Share

ಕಳೆದ 24 ಗಂಟೆಯಲ್ಲಿ ಮೋಡ,ಬಿಸಿಲು,ಮಳೆಯ ವಾತಾವರಣ ಇದ್ದರೆ ತಡರಾತ್ರಿಯ ಬಳಿಕ  ಮಳೆ ಕಡಿಮೆ.60 ಮಿ.ಮೀ.ನಷ್ಟು ಗರಿಷ್ಟ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ.

Advertisement
Advertisement

ಮಡಿಕೇರಿಯ ಎಂ ಚೆಂಬು 48, ಕಾಸರಗೋಡಿನ ಕಲ್ಲಕಟ್ಟ 46, ಸುಳ್ಯ ತಾಲೂಕಿನ ತೊಡಿಕಾನ 41, ಕಲ್ಲಾಜೆ 40, ಪುತ್ತೂರು ತಾಲೂಕಿನ ಕೆದಿಲ 38, ಸುಳ್ಯ ತಾಲೂಕಿನ ಹಾಲೆಮಜಲು 35, ಮೆಟ್ಟಿನಡ್ಕ 33, ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕ 30,
ಸುಳ್ಯ ತಾಲೂಕಿನ ಕಮಿಲ 29,
ಮುಳ್ಯ-ಅಜ್ಜಾವರ,ಕಡಬ ತಾಲೂಕಿನ ಬಳ್ಪ ತಲಾ 28,
ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ, ಕಡಬ ತಾಲೂಕಿನ ಕೋಡಿಂಬಳ-ತೆಕ್ಕಡ್ಕ ತಲಾ 25,
ಸುಳ್ಯ ನಗರ, ಪುತ್ತೂರು ತಾಲೂಕಿನ ಶಾಂತಿಗೋಡು   ತಲಾ 24, ಸುಳ್ಯ ತಾಲೂಕಿನ ಕಲ್ಮಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ, ಕಡಬ ತಲಾ 21,
ಮಡಪ್ಪಾಡಿ, ಎಣ್ಮೂರು ತಲಾ 20, ಕೊಲ್ಲಮೊಗ್ರ 18, ಬೆಳ್ತಂಗಡಿ ನಗರ 17,
ಸುಳ್ಯ ತಾಲೂಕಿನ ದೊಡ್ಡತೋಟ 16, ಚೊಕ್ಕಾಡಿ, ಬಂಟ್ವಾಳ ತಾಲೂಕಿನ ಕೆಲಿಂಜ ತಲಾ 14, ಪುತ್ತೂರು ತಾಲೂಕಿನ ಬಲ್ನಾಡು 13, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು, ಇಳಂತಿಲ-ಕೈಲಾರು ತಲಾ 12,
ಬಂಟ್ವಾಳ ತಾಲೂಕಿನ ಮಂಚಿ, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ ತಲಾ 09 ಹಾಗೂ ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳದಲ್ಲಿ 05 ಮಿ.ಮೀ.ನಷ್ಟು ಮಳೆಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

5 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

7 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

11 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

15 hours ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

15 hours ago