28.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗಿನ ಅಲ್ಲಲ್ಲಿ, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಗಡಿಭಾಗಗಳಲ್ಲಿ ಅಲ್ಲಲ್ಲಿ, ಧರ್ಮಸ್ಥಳ ಹಾಗೂ ಬೆಳ್ತಂಗಡಿ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಎಪ್ರಿಲ್ 30 ರಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಕಡಿಮೆಯಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ವಾತಾವರಣದ ಲಕ್ಷಣಗಳಿವೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490