ವೆದರ್‌ ಮಿರರ್|‌ 30.04.22 | ರಾಜ್ಯದ ಕೆಲವೆಡೆ ಮಳೆ ಮುನ್ಸೂಚನೆ

April 30, 2022
11:33 AM

01.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ, ಉಡುಪಿಯ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.

ತೀರ್ಥಹಳ್ಳಿ, ಸಾಗರ ಸೇರಿದಂತೆ ಶಿವಮೊಗ್ಗದ ಒಂದೆರಡು ಭಾಗಗಳಲ್ಲಿ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement

ಮಂಡ್ಯ, ರಾಮನಗರ, ಬೆಂಗಳೂರು ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

Karnataka Weather | 25-04-2024 | ಮಳೆ ಕಡಿಮೆಯಾಯ್ತು… | ಮೋಡ ಶುರುವಾಯ್ತು |
April 25, 2024
1:00 PM
by: ಸಾಯಿಶೇಖರ್ ಕರಿಕಳ
Karnataka Weather | 23-04-2024 | ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣ | ಘಟ್ಟದ ಕೆಳಗಿನ ತಪ್ಪಲು ಪ್ರದೇಶದ ಕೆಲವು ಕಡೆ ಮಳೆ ನಿರೀಕ್ಷೆ |
April 23, 2024
11:31 AM
by: ಸಾಯಿಶೇಖರ್ ಕರಿಕಳ
Karnataka Weather | 22-04-2024 | ರಾಜ್ಯದ ಹಲವು ಕಡೆ ಮಳೆ-ತುಂತುರು ಮಳೆ |
April 22, 2024
11:36 AM
by: ಸಾಯಿಶೇಖರ್ ಕರಿಕಳ
Karnataka Weather | 21-04-2024 | ರಾಜ್ಯದ ಕೆಲವು ಕಡೆ ಮಳೆಯ ಲಕ್ಷಣ ಇದೆ |
April 21, 2024
11:56 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror