ವೆದರ್‌ ಮಿರರ್‌ | 02 -05 -2022 | ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆ-ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ | ಬಲಗೊಂಡ ವಾಯುಭಾರ ಕುಸಿತ |

May 2, 2022
10:42 AM

03.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕೊಡಗು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಸೋಮವಾರಪೇಟೆ, ಸಕಲೇಶಪುರ , ಮೂಡಿಗೆರೆ, ಆಗುಂಬೆ, ಶೃಂಗೇರಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಮೋಡದ ವಾತಾವರಣ ಇರಬಹುದು

ಚಂಡಮಾರುತ : ಅರಬ್ಬಿ ಸಮುದ್ರದ ಕಡೆಯಿಂದ ಮುಂಗಾರು ರೀತಿಯ ಗಾಳಿಯ ಚಲನೆ ತೀವ್ರತೆಯಿಂದ ಬಂಗಾಳಕೂಲ್ಲಿಯ ಅಂಡಮಾನ್, ನಿಕೋಬಾರ್ ದ್ವೀಪ ಸಮೀಪ ವಾಯುಭಾರ ಕುಸಿತ ಉಂಟಾಗಲು ವೇದಿಕೆ ಸಜ್ಜಾಗಿದ್ದು, ಇನ್ನೆರಡು ಅಥವಾ ಮೂರು ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತಿತವಾಗುವ ಲಕ್ಷಣಗಳಿವೆ.  ಈಗಿನ ಪಥದಂತೆ ಮೇ 9 ರಂದು ಮ್ಯಾನ್ಮಾರ್, ತ್ರಿಪುರ, ಮಣಿಪುರ ಭಾಗಗಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror