15.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಪುತ್ತೂರು, ಬಂಟ್ವಾಳ, ವಿಟ್ಲ, ಕನ್ಯಾನ, ಪೈವಳಿಕೆ ಸುತ್ತಮುತ್ತ ಭಾಗಗಳಲ್ಲಿ ರೆಡ್ ಅಲರ್ಟ್ ಮುನ್ಸೂಚನೆ ಇದೆ.
ಉಳಿದ ದ. ಕ. ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ
ಉತ್ತರ ಕೇರಳ ಹಾಗೂ ಕರ್ನಾಟಕ ಕರಾವಳಿಯಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಕೊಪ್ಪಳ, ಬಿಜಾಪುರ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…