Advertisement
ವೆದರ್ ಮಿರರ್

ವೆದರ್‌ ಮಿರರ್‌ | 08-05-2022 | ನಿರೀಕ್ಷೆಗಿಂತ ಪ್ರಬಲವಾದ ಚಂಡಮಾರುತ | ಮೇ.10 ನಂತರ ಮಳೆ ಅಪ್ಪಳಿಸುವ ಸಾಧ್ಯತೆ |

Share

09.05. 22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಚಂಡಮಾರುತವು ನಿರೀಕ್ಷೆಗಿಂತ ಪ್ರಭಲವಾಗುತ್ತಿದೆ. ಈಗಿನ ಪಥದಂತೆ ಮೇ 10 ರಂದು ಆಂದ್ರಾದ ವಿಶಾಖಪಟ್ಟಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಆದರೂ ಶಿಥಿಲಗೊಳ್ಳದೆ ಮೇ 16ರಂದು ಈಶಾನ್ಯ ರಾಜ್ಯಗಳತ್ತ ನುಗ್ಗವ ಮುನ್ಸೂಚನೆ ಇದೆ.

Advertisement

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಚಂಡಮಾರುತದ ಪ್ರಭಾವದಿಂದ ಇವತ್ತು ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಚಂಡಮಾರುತವು ಈಶಾನ್ಯ ರಾಜ್ಯಗಳತ್ತ ತಲಪುತ್ತಿದ್ದಂತೆಯೇ ಇತ್ತ ಪಶ್ಚಿಮ ಕರಾವಳಿಯ ಭಾಗಗಳಲ್ಲಿ ( ಮಹಾರಾಷ್ಟ್ರ, ಗೋವಾ, ಕರ್ನಾಟಕ ಹಾಗೂ ಕೇರಳ ಕರಾವಳಿ) ಮುಂಗಾರು ಮಳೆ ವಾತಾವರಣದ ಉಂಟಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

10 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

1 day ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

1 day ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago