ವೆದರ್‌ ಮಿರರ್‌ | 10. 05.22 | ಆಂಧ್ರದ ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ | ರಾಜ್ಯದ ಹಲವೆಡೆ ಮಳೆ ಸಾಧ್ಯತೆ

May 10, 2022
11:53 AM

11. 05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಅಸನಿ ಚಂಡಮಾರುತವು ಇವತ್ತು ಸಂಜೆ ಆಂದ್ರದ ಮಚಲೀಪಟ್ಟಣ ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ ಮತ್ತು ಅಲ್ಲೆ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಆಂದ್ರದ ಭೀಮಾವರಂ, ಎಲೂರು, ವಿಜಯವಾಡ ಹಾಗೂ ತೆನಾಲಿ ಭಾಗಗಳಲ್ಲಿ ಭಾರೀ ಹಾನಿಯಾಗುವ ಸಂಭವವಿದೆ.

ಪರಿಣಾಮವಾಗಿ ಕರ್ನಾಟಕದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ರಾಮನಗರ, ಮಂಡ್ಯ, ಚಾಮರಾಜನಗರ, ಹಾಸನ, ಮೈಸೂರು, ಚಿತ್ರದುರ್ಗ, ಬಳ್ಳಾರಿ, ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮುಂಗಾರು : “ಅಸನಿ” ಯ ಪ್ರಭಾವದಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ರೀತಿಯ ಮೋಡದ ಚಲನೆ ಇದ್ದರೂ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ, ಹಾಗೂ ಮುಂದಿನ 2 ಅಥವಾ 3 ದಿನಗಳ ಮಟ್ಟಿಗೆ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror