ವೆದರ್‌ ಮಿರರ್‌ | 11 – 05 -2022 | ಅಸಾನಿ ಚಂಡಮಾರುತ ಪರಿಣಾಮ | ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆ ಮುನ್ಸೂಚನೆ |

May 11, 2022
12:37 PM

12.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement

ಅಸನಿ ಚಂಡಮಾರುತವು ಆಂದ್ರಾದ ಮಚಲೀಪಟ್ಟಣಕ್ಕೆ ಅಪ್ಪಳಿಸಿ ಶಿಥಿಲಗೊಳ್ಳುತ್ತಿದ್ದು ಪರಿಣಾಮವಾಗಿ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. 

Advertisement

ಕಾಸರಗೋಡು, ದಕ್ಷಿಣ ಕನ್ನಡ (ಸುಳ್ಯ, ಸುಬ್ರಹ್ಮಣ್ಯ, ಉಪ್ಪಿನಂಗಡಿ ಸುತ್ತಮುತ್ತ ಸ್ವಲ್ಪ ಮಳೆ ಕಡಿಮೆ ಇರಬಹುದು) ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮುಂಗಾರು ರೀತಿಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

Advertisement

ಮುಂಗಾರು : ಚಂಡಮಾರುತದ ಪ್ರಭಾವದಿಂದ ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಮುಂಗಾರು ರೀತಿಯ ವಾತಾವರಣ ಉಂಟಾಗಿದೆ. ಗಾಳಿಯ ಈಗಿನ ಈ ಚಲನೆಯು ಸ್ವಲ್ಪ ಮಟ್ಟಿಗೆ ದುರ್ಬಲವಾಗಿದ್ದರೂ ಈಗಿನ ಪ್ರಕಾರ ಮೇ 16 ರಿಂದ ಸ್ವಲ್ಪ ಪ್ರಭಲವಾಗುವ ಸಾಧ್ಯತೆ ಇದೆ. ಕರಾವಳಿ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಆಗಬಹುದು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

Karnataka Weather | 23-04-2024 | ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣ | ಘಟ್ಟದ ಕೆಳಗಿನ ತಪ್ಪಲು ಪ್ರದೇಶದ ಕೆಲವು ಕಡೆ ಮಳೆ ನಿರೀಕ್ಷೆ |
April 23, 2024
11:31 AM
by: ಸಾಯಿಶೇಖರ್ ಕರಿಕಳ
Karnataka Weather | 22-04-2024 | ರಾಜ್ಯದ ಹಲವು ಕಡೆ ಮಳೆ-ತುಂತುರು ಮಳೆ |
April 22, 2024
11:36 AM
by: ಸಾಯಿಶೇಖರ್ ಕರಿಕಳ
Karnataka Weather | 21-04-2024 | ರಾಜ್ಯದ ಕೆಲವು ಕಡೆ ಮಳೆಯ ಲಕ್ಷಣ ಇದೆ |
April 21, 2024
11:56 AM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 20.04.2024 | ರಾಜ್ಯದ ಹಲವೆಡೆ ಇಂದು ಮಳೆಯ ಮುನ್ಸೂಚನೆ
April 20, 2024
11:35 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror