Advertisement
MIRROR FOCUS

ವೆದರ್‌ ಮಿರರ್ | 14.05.2022 | ಕರಾವಳಿ ಪ್ರದೇಶದಲ್ಲಿ ಉತ್ತಮ ಮಳೆ ಸಾಧ್ಯತೆ | ಮೇ 20ರವರೆಗೆ ಮೋಡ ಹಾಗೂ ಮಳೆಯ ವಾತಾವರಣ ಸಾಧ್ಯತೆ|

Share

15.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಹಾಗೂ ದಕ್ಷಿಣ ಕನ್ನಡದ ಮಂಗಳೂರು ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ, ಉಡುಪಿ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಕೇರಳ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಮುಂಗಾರು : ಅಸಾನಿ ಚಂಡಮಾರುತದ ನಂತರವೂ ಅರಬ್ಬಿ ಸಮುದ್ರದಲ್ಲಿ ಮುಂಗಾರು ರೀತಿಯ ವಾತಾವರಣ ಹಾಗೆಯೇ
ಮುಂದುವರಿದಿದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೇ 20ರ ತನಕ ಮೋಡ ಹಾಗೂ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

16 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

17 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

18 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago