Weather Mirror | ತಗ್ಗಿದೆ… ಮಳೆಯ ಪ್ರಮಾಣ

October 16, 2020
10:42 AM

ಎರಡು ದಿನಗಳಿಂದ ಭರ್ಜರಿ ಮಳೆಯ ಬಳಿಕ ಈಗ  ಮಳೆಯ ಪ್ರಮಾಣ ಕ್ಷೀಣಿಸಿದೆ.  ಆದರೂ ಹಗಲಿನ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ.ಕಡಬ ತಾಲೂಕಿನ ನೆಲ್ಯಾಡಿಯಲ್ಲಿ 36 ಮಿ.ಮೀ. ನಷ್ಟು  ಗರಿಷ್ಟ ಮಳೆ ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.

Advertisement

ಬೆಳ್ತಂಗಡಿ, ಮುಂಡೂರು ತಲಾ 35,  ಇಳಂತಿಲ-ಕೈಲಾರು 23,  ಕಡಬ, ಸುಳ್ಯ ನಗರ ತಲಾ 22, ಆರ್ಯಾಪು-ಬಂಗಾರಡ್ಕ, ಶಾಂತಿಗೋಡು,  ಎಂ.ಚೆಂಬು ತಲಾ 20, ಬಲ್ನಾಡು, ಕೆಲಿಂಜ ತಲಾ 19, ಮುಡಿಪು-ಕೈರಂಗಳ, ಸುಬ್ರಹ್ಮಣ್ಯ, ದೊಡ್ಡತೋಟ, ತೊಡಿಕಾನ ತಲಾ 18,  ಕೆದಿಲ, ಕಮಿಲ, ಮಡಪ್ಪಾಡಿ ತಲಾ 16, ಕೋಡಿಂಬಳ-ತೆಕ್ಕಡ್ಕ 15, ಕಲ್ಲಾಜೆ 13, ಕಲ್ಮಡ್ಕ, ಹಾಲೆಮಜಲು, ಅಡೆಂಜ-ಉರುವಾಲು ತಲಾ 11, ಬಳ್ಪ, ಕೊಲ್ಲಮೊಗ್ರ, ಹರಿಹರ-ಮಲ್ಲಾರ ತಲಾ 10, ಅಯ್ಯನಕಟ್ಟೆ, ಚೊಕ್ಕಾಡಿ ತಲಾ 08,
ಬಾಳಿಲ, ಎಣ್ಮೂರು, ಕಲ್ಲಕಟ್ಟ ತಲಾ 07,  ಕೊಳ್ತಿಗೆ-ಎಕ್ಕಡ್ಕ ತಲಾ 05 ನಷ್ಟು ಮಿ.ಮೀ. ಮಳೆಯಾಗಿದೆ..

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ
February 19, 2026
12:29 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ
February 18, 2026
10:36 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 18-02-2026 | ಫೆ.20 ರಂದು ಕರ್ನಾಟಕದಲ್ಲಿ ಮಳೆ ಸಾಧ್ಯತೆ
February 17, 2026
10:29 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-02-2026 | ಫೆ.5 ರಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳ | ಕರಾವಳಿಯಲ್ಲಿ ತುಂತುರು ಮಳೆಯ ಸಾಧ್ಯತೆ
February 3, 2026
12:26 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror