Weather Mirror | ತಗ್ಗಿದೆ… ಮಳೆಯ ಪ್ರಮಾಣ

October 16, 2020
10:42 AM

ಎರಡು ದಿನಗಳಿಂದ ಭರ್ಜರಿ ಮಳೆಯ ಬಳಿಕ ಈಗ  ಮಳೆಯ ಪ್ರಮಾಣ ಕ್ಷೀಣಿಸಿದೆ.  ಆದರೂ ಹಗಲಿನ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ.ಕಡಬ ತಾಲೂಕಿನ ನೆಲ್ಯಾಡಿಯಲ್ಲಿ 36 ಮಿ.ಮೀ. ನಷ್ಟು  ಗರಿಷ್ಟ ಮಳೆ ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.

ಬೆಳ್ತಂಗಡಿ, ಮುಂಡೂರು ತಲಾ 35,  ಇಳಂತಿಲ-ಕೈಲಾರು 23,  ಕಡಬ, ಸುಳ್ಯ ನಗರ ತಲಾ 22, ಆರ್ಯಾಪು-ಬಂಗಾರಡ್ಕ, ಶಾಂತಿಗೋಡು,  ಎಂ.ಚೆಂಬು ತಲಾ 20, ಬಲ್ನಾಡು, ಕೆಲಿಂಜ ತಲಾ 19, ಮುಡಿಪು-ಕೈರಂಗಳ, ಸುಬ್ರಹ್ಮಣ್ಯ, ದೊಡ್ಡತೋಟ, ತೊಡಿಕಾನ ತಲಾ 18,  ಕೆದಿಲ, ಕಮಿಲ, ಮಡಪ್ಪಾಡಿ ತಲಾ 16, ಕೋಡಿಂಬಳ-ತೆಕ್ಕಡ್ಕ 15, ಕಲ್ಲಾಜೆ 13, ಕಲ್ಮಡ್ಕ, ಹಾಲೆಮಜಲು, ಅಡೆಂಜ-ಉರುವಾಲು ತಲಾ 11, ಬಳ್ಪ, ಕೊಲ್ಲಮೊಗ್ರ, ಹರಿಹರ-ಮಲ್ಲಾರ ತಲಾ 10, ಅಯ್ಯನಕಟ್ಟೆ, ಚೊಕ್ಕಾಡಿ ತಲಾ 08,
ಬಾಳಿಲ, ಎಣ್ಮೂರು, ಕಲ್ಲಕಟ್ಟ ತಲಾ 07,  ಕೊಳ್ತಿಗೆ-ಎಕ್ಕಡ್ಕ ತಲಾ 05 ನಷ್ಟು ಮಿ.ಮೀ. ಮಳೆಯಾಗಿದೆ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-08-2026 | ಕರಾವಳಿಯ-ಮಲೆನಾಡಲ್ಲಿ ಮಳೆ ಹೆಚ್ಚಳಕ್ಕೆ ಕಾರಣವೇನು..? – ಆಗಸ್ಟ್ 3 ರಿಂದ ಮಳೆ ಕಡಿಮೆ ಸಾಧ್ಯತೆ
August 1, 2026
10:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror