ವೆದರ್ ಮಿರರ್

Weather Mirror | ತಗ್ಗಿದೆ… ಮಳೆಯ ಪ್ರಮಾಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎರಡು ದಿನಗಳಿಂದ ಭರ್ಜರಿ ಮಳೆಯ ಬಳಿಕ ಈಗ  ಮಳೆಯ ಪ್ರಮಾಣ ಕ್ಷೀಣಿಸಿದೆ.  ಆದರೂ ಹಗಲಿನ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ.ಕಡಬ ತಾಲೂಕಿನ ನೆಲ್ಯಾಡಿಯಲ್ಲಿ 36 ಮಿ.ಮೀ. ನಷ್ಟು  ಗರಿಷ್ಟ ಮಳೆ ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.

Advertisement
Advertisement

ಬೆಳ್ತಂಗಡಿ, ಮುಂಡೂರು ತಲಾ 35,  ಇಳಂತಿಲ-ಕೈಲಾರು 23,  ಕಡಬ, ಸುಳ್ಯ ನಗರ ತಲಾ 22, ಆರ್ಯಾಪು-ಬಂಗಾರಡ್ಕ, ಶಾಂತಿಗೋಡು,  ಎಂ.ಚೆಂಬು ತಲಾ 20, ಬಲ್ನಾಡು, ಕೆಲಿಂಜ ತಲಾ 19, ಮುಡಿಪು-ಕೈರಂಗಳ, ಸುಬ್ರಹ್ಮಣ್ಯ, ದೊಡ್ಡತೋಟ, ತೊಡಿಕಾನ ತಲಾ 18,  ಕೆದಿಲ, ಕಮಿಲ, ಮಡಪ್ಪಾಡಿ ತಲಾ 16, ಕೋಡಿಂಬಳ-ತೆಕ್ಕಡ್ಕ 15, ಕಲ್ಲಾಜೆ 13, ಕಲ್ಮಡ್ಕ, ಹಾಲೆಮಜಲು, ಅಡೆಂಜ-ಉರುವಾಲು ತಲಾ 11, ಬಳ್ಪ, ಕೊಲ್ಲಮೊಗ್ರ, ಹರಿಹರ-ಮಲ್ಲಾರ ತಲಾ 10, ಅಯ್ಯನಕಟ್ಟೆ, ಚೊಕ್ಕಾಡಿ ತಲಾ 08,
ಬಾಳಿಲ, ಎಣ್ಮೂರು, ಕಲ್ಲಕಟ್ಟ ತಲಾ 07,  ಕೊಳ್ತಿಗೆ-ಎಕ್ಕಡ್ಕ ತಲಾ 05 ನಷ್ಟು ಮಿ.ಮೀ. ಮಳೆಯಾಗಿದೆ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

16 hours ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

22 hours ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

23 hours ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

23 hours ago

ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ

ರಾಜ್ಯದಲ್ಲಿ ಪ್ರತಿ  ಗ್ರಾಮ ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ- ಕೆಪಿಎಸ್  ತೆರೆಯುವ ಉದ್ದೇಶ …

1 day ago