ಎರಡು ದಿನಗಳಿಂದ ಭರ್ಜರಿ ಮಳೆಯ ಬಳಿಕ ಈಗ ಮಳೆಯ ಪ್ರಮಾಣ ಕ್ಷೀಣಿಸಿದೆ. ಆದರೂ ಹಗಲಿನ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ.ಕಡಬ ತಾಲೂಕಿನ ನೆಲ್ಯಾಡಿಯಲ್ಲಿ 36 ಮಿ.ಮೀ. ನಷ್ಟು ಗರಿಷ್ಟ ಮಳೆ ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.
ಬೆಳ್ತಂಗಡಿ, ಮುಂಡೂರು ತಲಾ 35, ಇಳಂತಿಲ-ಕೈಲಾರು 23, ಕಡಬ, ಸುಳ್ಯ ನಗರ ತಲಾ 22, ಆರ್ಯಾಪು-ಬಂಗಾರಡ್ಕ, ಶಾಂತಿಗೋಡು, ಎಂ.ಚೆಂಬು ತಲಾ 20, ಬಲ್ನಾಡು, ಕೆಲಿಂಜ ತಲಾ 19, ಮುಡಿಪು-ಕೈರಂಗಳ, ಸುಬ್ರಹ್ಮಣ್ಯ, ದೊಡ್ಡತೋಟ, ತೊಡಿಕಾನ ತಲಾ 18, ಕೆದಿಲ, ಕಮಿಲ, ಮಡಪ್ಪಾಡಿ ತಲಾ 16, ಕೋಡಿಂಬಳ-ತೆಕ್ಕಡ್ಕ 15, ಕಲ್ಲಾಜೆ 13, ಕಲ್ಮಡ್ಕ, ಹಾಲೆಮಜಲು, ಅಡೆಂಜ-ಉರುವಾಲು ತಲಾ 11, ಬಳ್ಪ, ಕೊಲ್ಲಮೊಗ್ರ, ಹರಿಹರ-ಮಲ್ಲಾರ ತಲಾ 10, ಅಯ್ಯನಕಟ್ಟೆ, ಚೊಕ್ಕಾಡಿ ತಲಾ 08,
ಬಾಳಿಲ, ಎಣ್ಮೂರು, ಕಲ್ಲಕಟ್ಟ ತಲಾ 07, ಕೊಳ್ತಿಗೆ-ಎಕ್ಕಡ್ಕ ತಲಾ 05 ನಷ್ಟು ಮಿ.ಮೀ. ಮಳೆಯಾಗಿದೆ..
ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…