ಎರಡು ದಿನಗಳಿಂದ ಭರ್ಜರಿ ಮಳೆಯ ಬಳಿಕ ಈಗ ಮಳೆಯ ಪ್ರಮಾಣ ಕ್ಷೀಣಿಸಿದೆ. ಆದರೂ ಹಗಲಿನ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ.ಕಡಬ ತಾಲೂಕಿನ ನೆಲ್ಯಾಡಿಯಲ್ಲಿ 36 ಮಿ.ಮೀ. ನಷ್ಟು ಗರಿಷ್ಟ ಮಳೆ ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.
ಬೆಳ್ತಂಗಡಿ, ಮುಂಡೂರು ತಲಾ 35, ಇಳಂತಿಲ-ಕೈಲಾರು 23, ಕಡಬ, ಸುಳ್ಯ ನಗರ ತಲಾ 22, ಆರ್ಯಾಪು-ಬಂಗಾರಡ್ಕ, ಶಾಂತಿಗೋಡು, ಎಂ.ಚೆಂಬು ತಲಾ 20, ಬಲ್ನಾಡು, ಕೆಲಿಂಜ ತಲಾ 19, ಮುಡಿಪು-ಕೈರಂಗಳ, ಸುಬ್ರಹ್ಮಣ್ಯ, ದೊಡ್ಡತೋಟ, ತೊಡಿಕಾನ ತಲಾ 18, ಕೆದಿಲ, ಕಮಿಲ, ಮಡಪ್ಪಾಡಿ ತಲಾ 16, ಕೋಡಿಂಬಳ-ತೆಕ್ಕಡ್ಕ 15, ಕಲ್ಲಾಜೆ 13, ಕಲ್ಮಡ್ಕ, ಹಾಲೆಮಜಲು, ಅಡೆಂಜ-ಉರುವಾಲು ತಲಾ 11, ಬಳ್ಪ, ಕೊಲ್ಲಮೊಗ್ರ, ಹರಿಹರ-ಮಲ್ಲಾರ ತಲಾ 10, ಅಯ್ಯನಕಟ್ಟೆ, ಚೊಕ್ಕಾಡಿ ತಲಾ 08,
ಬಾಳಿಲ, ಎಣ್ಮೂರು, ಕಲ್ಲಕಟ್ಟ ತಲಾ 07, ಕೊಳ್ತಿಗೆ-ಎಕ್ಕಡ್ಕ ತಲಾ 05 ನಷ್ಟು ಮಿ.ಮೀ. ಮಳೆಯಾಗಿದೆ..
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…