ಎರಡು ದಿನಗಳಿಂದ ಭರ್ಜರಿ ಮಳೆಯ ಬಳಿಕ ಈಗ ಮಳೆಯ ಪ್ರಮಾಣ ಕ್ಷೀಣಿಸಿದೆ. ಆದರೂ ಹಗಲಿನ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ.ಕಡಬ ತಾಲೂಕಿನ ನೆಲ್ಯಾಡಿಯಲ್ಲಿ 36 ಮಿ.ಮೀ. ನಷ್ಟು ಗರಿಷ್ಟ ಮಳೆ ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.
ಬೆಳ್ತಂಗಡಿ, ಮುಂಡೂರು ತಲಾ 35, ಇಳಂತಿಲ-ಕೈಲಾರು 23, ಕಡಬ, ಸುಳ್ಯ ನಗರ ತಲಾ 22, ಆರ್ಯಾಪು-ಬಂಗಾರಡ್ಕ, ಶಾಂತಿಗೋಡು, ಎಂ.ಚೆಂಬು ತಲಾ 20, ಬಲ್ನಾಡು, ಕೆಲಿಂಜ ತಲಾ 19, ಮುಡಿಪು-ಕೈರಂಗಳ, ಸುಬ್ರಹ್ಮಣ್ಯ, ದೊಡ್ಡತೋಟ, ತೊಡಿಕಾನ ತಲಾ 18, ಕೆದಿಲ, ಕಮಿಲ, ಮಡಪ್ಪಾಡಿ ತಲಾ 16, ಕೋಡಿಂಬಳ-ತೆಕ್ಕಡ್ಕ 15, ಕಲ್ಲಾಜೆ 13, ಕಲ್ಮಡ್ಕ, ಹಾಲೆಮಜಲು, ಅಡೆಂಜ-ಉರುವಾಲು ತಲಾ 11, ಬಳ್ಪ, ಕೊಲ್ಲಮೊಗ್ರ, ಹರಿಹರ-ಮಲ್ಲಾರ ತಲಾ 10, ಅಯ್ಯನಕಟ್ಟೆ, ಚೊಕ್ಕಾಡಿ ತಲಾ 08,
ಬಾಳಿಲ, ಎಣ್ಮೂರು, ಕಲ್ಲಕಟ್ಟ ತಲಾ 07, ಕೊಳ್ತಿಗೆ-ಎಕ್ಕಡ್ಕ ತಲಾ 05 ನಷ್ಟು ಮಿ.ಮೀ. ಮಳೆಯಾಗಿದೆ..
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…