Advertisement
ವೆದರ್ ಮಿರರ್

Weather Mirror | ತಗ್ಗಿದೆ… ಮಳೆಯ ಪ್ರಮಾಣ

Share

ಎರಡು ದಿನಗಳಿಂದ ಭರ್ಜರಿ ಮಳೆಯ ಬಳಿಕ ಈಗ  ಮಳೆಯ ಪ್ರಮಾಣ ಕ್ಷೀಣಿಸಿದೆ.  ಆದರೂ ಹಗಲಿನ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ.ಕಡಬ ತಾಲೂಕಿನ ನೆಲ್ಯಾಡಿಯಲ್ಲಿ 36 ಮಿ.ಮೀ. ನಷ್ಟು  ಗರಿಷ್ಟ ಮಳೆ ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.

ಬೆಳ್ತಂಗಡಿ, ಮುಂಡೂರು ತಲಾ 35,  ಇಳಂತಿಲ-ಕೈಲಾರು 23,  ಕಡಬ, ಸುಳ್ಯ ನಗರ ತಲಾ 22, ಆರ್ಯಾಪು-ಬಂಗಾರಡ್ಕ, ಶಾಂತಿಗೋಡು,  ಎಂ.ಚೆಂಬು ತಲಾ 20, ಬಲ್ನಾಡು, ಕೆಲಿಂಜ ತಲಾ 19, ಮುಡಿಪು-ಕೈರಂಗಳ, ಸುಬ್ರಹ್ಮಣ್ಯ, ದೊಡ್ಡತೋಟ, ತೊಡಿಕಾನ ತಲಾ 18,  ಕೆದಿಲ, ಕಮಿಲ, ಮಡಪ್ಪಾಡಿ ತಲಾ 16, ಕೋಡಿಂಬಳ-ತೆಕ್ಕಡ್ಕ 15, ಕಲ್ಲಾಜೆ 13, ಕಲ್ಮಡ್ಕ, ಹಾಲೆಮಜಲು, ಅಡೆಂಜ-ಉರುವಾಲು ತಲಾ 11, ಬಳ್ಪ, ಕೊಲ್ಲಮೊಗ್ರ, ಹರಿಹರ-ಮಲ್ಲಾರ ತಲಾ 10, ಅಯ್ಯನಕಟ್ಟೆ, ಚೊಕ್ಕಾಡಿ ತಲಾ 08,
ಬಾಳಿಲ, ಎಣ್ಮೂರು, ಕಲ್ಲಕಟ್ಟ ತಲಾ 07,  ಕೊಳ್ತಿಗೆ-ಎಕ್ಕಡ್ಕ ತಲಾ 05 ನಷ್ಟು ಮಿ.ಮೀ. ಮಳೆಯಾಗಿದೆ..

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

3 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

11 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

11 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

18 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

19 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago