Advertisement
ವೆದರ್ ಮಿರರ್

Weather Mirror | ತಗ್ಗಿದೆ… ಮಳೆಯ ಪ್ರಮಾಣ

Share

ಎರಡು ದಿನಗಳಿಂದ ಭರ್ಜರಿ ಮಳೆಯ ಬಳಿಕ ಈಗ  ಮಳೆಯ ಪ್ರಮಾಣ ಕ್ಷೀಣಿಸಿದೆ.  ಆದರೂ ಹಗಲಿನ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ.ಕಡಬ ತಾಲೂಕಿನ ನೆಲ್ಯಾಡಿಯಲ್ಲಿ 36 ಮಿ.ಮೀ. ನಷ್ಟು  ಗರಿಷ್ಟ ಮಳೆ ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.

Advertisement
Advertisement

ಬೆಳ್ತಂಗಡಿ, ಮುಂಡೂರು ತಲಾ 35,  ಇಳಂತಿಲ-ಕೈಲಾರು 23,  ಕಡಬ, ಸುಳ್ಯ ನಗರ ತಲಾ 22, ಆರ್ಯಾಪು-ಬಂಗಾರಡ್ಕ, ಶಾಂತಿಗೋಡು,  ಎಂ.ಚೆಂಬು ತಲಾ 20, ಬಲ್ನಾಡು, ಕೆಲಿಂಜ ತಲಾ 19, ಮುಡಿಪು-ಕೈರಂಗಳ, ಸುಬ್ರಹ್ಮಣ್ಯ, ದೊಡ್ಡತೋಟ, ತೊಡಿಕಾನ ತಲಾ 18,  ಕೆದಿಲ, ಕಮಿಲ, ಮಡಪ್ಪಾಡಿ ತಲಾ 16, ಕೋಡಿಂಬಳ-ತೆಕ್ಕಡ್ಕ 15, ಕಲ್ಲಾಜೆ 13, ಕಲ್ಮಡ್ಕ, ಹಾಲೆಮಜಲು, ಅಡೆಂಜ-ಉರುವಾಲು ತಲಾ 11, ಬಳ್ಪ, ಕೊಲ್ಲಮೊಗ್ರ, ಹರಿಹರ-ಮಲ್ಲಾರ ತಲಾ 10, ಅಯ್ಯನಕಟ್ಟೆ, ಚೊಕ್ಕಾಡಿ ತಲಾ 08,
ಬಾಳಿಲ, ಎಣ್ಮೂರು, ಕಲ್ಲಕಟ್ಟ ತಲಾ 07,  ಕೊಳ್ತಿಗೆ-ಎಕ್ಕಡ್ಕ ತಲಾ 05 ನಷ್ಟು ಮಿ.ಮೀ. ಮಳೆಯಾಗಿದೆ..

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

8 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

9 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago