Advertisement
ವೆದರ್ ಮಿರರ್

Weather Mirror | ತಗ್ಗಿದೆ… ಮಳೆಯ ಪ್ರಮಾಣ

Share

ಎರಡು ದಿನಗಳಿಂದ ಭರ್ಜರಿ ಮಳೆಯ ಬಳಿಕ ಈಗ  ಮಳೆಯ ಪ್ರಮಾಣ ಕ್ಷೀಣಿಸಿದೆ.  ಆದರೂ ಹಗಲಿನ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ.ಕಡಬ ತಾಲೂಕಿನ ನೆಲ್ಯಾಡಿಯಲ್ಲಿ 36 ಮಿ.ಮೀ. ನಷ್ಟು  ಗರಿಷ್ಟ ಮಳೆ ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.

ಬೆಳ್ತಂಗಡಿ, ಮುಂಡೂರು ತಲಾ 35,  ಇಳಂತಿಲ-ಕೈಲಾರು 23,  ಕಡಬ, ಸುಳ್ಯ ನಗರ ತಲಾ 22, ಆರ್ಯಾಪು-ಬಂಗಾರಡ್ಕ, ಶಾಂತಿಗೋಡು,  ಎಂ.ಚೆಂಬು ತಲಾ 20, ಬಲ್ನಾಡು, ಕೆಲಿಂಜ ತಲಾ 19, ಮುಡಿಪು-ಕೈರಂಗಳ, ಸುಬ್ರಹ್ಮಣ್ಯ, ದೊಡ್ಡತೋಟ, ತೊಡಿಕಾನ ತಲಾ 18,  ಕೆದಿಲ, ಕಮಿಲ, ಮಡಪ್ಪಾಡಿ ತಲಾ 16, ಕೋಡಿಂಬಳ-ತೆಕ್ಕಡ್ಕ 15, ಕಲ್ಲಾಜೆ 13, ಕಲ್ಮಡ್ಕ, ಹಾಲೆಮಜಲು, ಅಡೆಂಜ-ಉರುವಾಲು ತಲಾ 11, ಬಳ್ಪ, ಕೊಲ್ಲಮೊಗ್ರ, ಹರಿಹರ-ಮಲ್ಲಾರ ತಲಾ 10, ಅಯ್ಯನಕಟ್ಟೆ, ಚೊಕ್ಕಾಡಿ ತಲಾ 08,
ಬಾಳಿಲ, ಎಣ್ಮೂರು, ಕಲ್ಲಕಟ್ಟ ತಲಾ 07,  ಕೊಳ್ತಿಗೆ-ಎಕ್ಕಡ್ಕ ತಲಾ 05 ನಷ್ಟು ಮಿ.ಮೀ. ಮಳೆಯಾಗಿದೆ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

14 minutes ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

9 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

10 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

11 hours ago