Advertisement
ವೆದರ್ ಮಿರರ್

Weather Mirror | ತಗ್ಗಿದೆ… ಮಳೆಯ ಪ್ರಮಾಣ

Share

ಎರಡು ದಿನಗಳಿಂದ ಭರ್ಜರಿ ಮಳೆಯ ಬಳಿಕ ಈಗ  ಮಳೆಯ ಪ್ರಮಾಣ ಕ್ಷೀಣಿಸಿದೆ.  ಆದರೂ ಹಗಲಿನ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ.ಕಡಬ ತಾಲೂಕಿನ ನೆಲ್ಯಾಡಿಯಲ್ಲಿ 36 ಮಿ.ಮೀ. ನಷ್ಟು  ಗರಿಷ್ಟ ಮಳೆ ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.

ಬೆಳ್ತಂಗಡಿ, ಮುಂಡೂರು ತಲಾ 35,  ಇಳಂತಿಲ-ಕೈಲಾರು 23,  ಕಡಬ, ಸುಳ್ಯ ನಗರ ತಲಾ 22, ಆರ್ಯಾಪು-ಬಂಗಾರಡ್ಕ, ಶಾಂತಿಗೋಡು,  ಎಂ.ಚೆಂಬು ತಲಾ 20, ಬಲ್ನಾಡು, ಕೆಲಿಂಜ ತಲಾ 19, ಮುಡಿಪು-ಕೈರಂಗಳ, ಸುಬ್ರಹ್ಮಣ್ಯ, ದೊಡ್ಡತೋಟ, ತೊಡಿಕಾನ ತಲಾ 18,  ಕೆದಿಲ, ಕಮಿಲ, ಮಡಪ್ಪಾಡಿ ತಲಾ 16, ಕೋಡಿಂಬಳ-ತೆಕ್ಕಡ್ಕ 15, ಕಲ್ಲಾಜೆ 13, ಕಲ್ಮಡ್ಕ, ಹಾಲೆಮಜಲು, ಅಡೆಂಜ-ಉರುವಾಲು ತಲಾ 11, ಬಳ್ಪ, ಕೊಲ್ಲಮೊಗ್ರ, ಹರಿಹರ-ಮಲ್ಲಾರ ತಲಾ 10, ಅಯ್ಯನಕಟ್ಟೆ, ಚೊಕ್ಕಾಡಿ ತಲಾ 08,
ಬಾಳಿಲ, ಎಣ್ಮೂರು, ಕಲ್ಲಕಟ್ಟ ತಲಾ 07,  ಕೊಳ್ತಿಗೆ-ಎಕ್ಕಡ್ಕ ತಲಾ 05 ನಷ್ಟು ಮಿ.ಮೀ. ಮಳೆಯಾಗಿದೆ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

23 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

23 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago