Advertisement
ವೆದರ್ ಮಿರರ್

Weather Mirror | ತಗ್ಗಿದೆ… ಮಳೆಯ ಪ್ರಮಾಣ

Share

ಎರಡು ದಿನಗಳಿಂದ ಭರ್ಜರಿ ಮಳೆಯ ಬಳಿಕ ಈಗ  ಮಳೆಯ ಪ್ರಮಾಣ ಕ್ಷೀಣಿಸಿದೆ.  ಆದರೂ ಹಗಲಿನ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ.ಕಡಬ ತಾಲೂಕಿನ ನೆಲ್ಯಾಡಿಯಲ್ಲಿ 36 ಮಿ.ಮೀ. ನಷ್ಟು  ಗರಿಷ್ಟ ಮಳೆ ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.

ಬೆಳ್ತಂಗಡಿ, ಮುಂಡೂರು ತಲಾ 35,  ಇಳಂತಿಲ-ಕೈಲಾರು 23,  ಕಡಬ, ಸುಳ್ಯ ನಗರ ತಲಾ 22, ಆರ್ಯಾಪು-ಬಂಗಾರಡ್ಕ, ಶಾಂತಿಗೋಡು,  ಎಂ.ಚೆಂಬು ತಲಾ 20, ಬಲ್ನಾಡು, ಕೆಲಿಂಜ ತಲಾ 19, ಮುಡಿಪು-ಕೈರಂಗಳ, ಸುಬ್ರಹ್ಮಣ್ಯ, ದೊಡ್ಡತೋಟ, ತೊಡಿಕಾನ ತಲಾ 18,  ಕೆದಿಲ, ಕಮಿಲ, ಮಡಪ್ಪಾಡಿ ತಲಾ 16, ಕೋಡಿಂಬಳ-ತೆಕ್ಕಡ್ಕ 15, ಕಲ್ಲಾಜೆ 13, ಕಲ್ಮಡ್ಕ, ಹಾಲೆಮಜಲು, ಅಡೆಂಜ-ಉರುವಾಲು ತಲಾ 11, ಬಳ್ಪ, ಕೊಲ್ಲಮೊಗ್ರ, ಹರಿಹರ-ಮಲ್ಲಾರ ತಲಾ 10, ಅಯ್ಯನಕಟ್ಟೆ, ಚೊಕ್ಕಾಡಿ ತಲಾ 08,
ಬಾಳಿಲ, ಎಣ್ಮೂರು, ಕಲ್ಲಕಟ್ಟ ತಲಾ 07,  ಕೊಳ್ತಿಗೆ-ಎಕ್ಕಡ್ಕ ತಲಾ 05 ನಷ್ಟು ಮಿ.ಮೀ. ಮಳೆಯಾಗಿದೆ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

6 minutes ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

9 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

13 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

1 day ago