17.05.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.