ವೆದರ್‌ ಮಿರರ್‌ | 17.05.2022 | ವಾಯುಭಾರ ಕುಸಿತದ ಲಕ್ಷಣ | ಕರಾವಳಿ ಜಿಲ್ಲೆಯಾದ್ಯಂತ ಉತ್ತಮ ಮಳೆ ನಿರೀಕ್ಷೆ

May 17, 2022
11:08 AM

18.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಮಧ್ಯ ಕೇರಳ ಕಡಲ ತೀರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾದ ಕಾರಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ದಕ್ಷಿಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಬೆಂಗಳೂರು, ರಾಮನಗರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಉತ್ತರ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ ಸಹ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಈ ವಾತಾವರಣವು ಮೇ 19ರ ತನಕ ಇರಲಿದ್ದು ಆಮೇಲೆ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮಳೆ ಕಡಿಮೆ ಆಗುವ ಮುನ್ಸೂಚನೆ ಇದೆ. ಈಗಿನ ಈ ವಿದ್ಯಮಾನದಿಂದ ಮತ್ತೆ ಮುಂಗಾರು ಆರಂಭವಾಗುವ ಸಮಯ ವ್ಯತ್ಯಾಸವಾಗುವ ಸಾಧ್ಯತೆ ಹೆಚ್ಚಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror