ನಾಲ್ಕು ದಿನಗಳ ಮಳೆಯ ಬಳಿಕ ಇದೀಗ ಮಳೆ ಕೊಂಚ ವಿರಾಮ ಪಡೆದಿದೆ. ಶನಿವಾರದಂದು ಕರಾವಳಿಯಲ್ಲಿ ಹಗಲು ವೇಳೆ ಮಳೆ ಕಡಿಮೆ ಮತ್ತು ಮೋಡ ಅಥವಾ ಬಿಸಿಲಿನ ವಾತಾವರಣವಿರಬಹುದು. ರಾತ್ರಿ ಕರಾವಳಿಯಾದ್ಯಂತ ತುಂತುರು ಅಥವಾ ಸಾಧಾರಣ ಮಳೆ ಆರಂಭವಾಗಿ ಬೆಳಿಗ್ಗೆ ತನಕ ಮುಂದುವರೆಯುವ ಸಾಧ್ಯತೆ ಇದೆ. ಇದೇ ವೇಳೆ ಮುಂಗಾರು ಆರಂಭಕ್ಕೆ ಇನ್ನೂ ತಡವಾಗಬಹುದೇ ಎಂಬ ಸಂದೇಹವನ್ನು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…