ನಾಲ್ಕು ದಿನಗಳ ಮಳೆಯ ಬಳಿಕ ಇದೀಗ ಮಳೆ ಕೊಂಚ ವಿರಾಮ ಪಡೆದಿದೆ. ಶನಿವಾರದಂದು ಕರಾವಳಿಯಲ್ಲಿ ಹಗಲು ವೇಳೆ ಮಳೆ ಕಡಿಮೆ ಮತ್ತು ಮೋಡ ಅಥವಾ ಬಿಸಿಲಿನ ವಾತಾವರಣವಿರಬಹುದು. ರಾತ್ರಿ ಕರಾವಳಿಯಾದ್ಯಂತ ತುಂತುರು ಅಥವಾ ಸಾಧಾರಣ ಮಳೆ ಆರಂಭವಾಗಿ ಬೆಳಿಗ್ಗೆ ತನಕ ಮುಂದುವರೆಯುವ ಸಾಧ್ಯತೆ ಇದೆ. ಇದೇ ವೇಳೆ ಮುಂಗಾರು ಆರಂಭಕ್ಕೆ ಇನ್ನೂ ತಡವಾಗಬಹುದೇ ಎಂಬ ಸಂದೇಹವನ್ನು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…