ನಾಲ್ಕು ದಿನಗಳ ಮಳೆಯ ಬಳಿಕ ಇದೀಗ ಮಳೆ ಕೊಂಚ ವಿರಾಮ ಪಡೆದಿದೆ. ಶನಿವಾರದಂದು ಕರಾವಳಿಯಲ್ಲಿ ಹಗಲು ವೇಳೆ ಮಳೆ ಕಡಿಮೆ ಮತ್ತು ಮೋಡ ಅಥವಾ ಬಿಸಿಲಿನ ವಾತಾವರಣವಿರಬಹುದು. ರಾತ್ರಿ ಕರಾವಳಿಯಾದ್ಯಂತ ತುಂತುರು ಅಥವಾ ಸಾಧಾರಣ ಮಳೆ ಆರಂಭವಾಗಿ ಬೆಳಿಗ್ಗೆ ತನಕ ಮುಂದುವರೆಯುವ ಸಾಧ್ಯತೆ ಇದೆ. ಇದೇ ವೇಳೆ ಮುಂಗಾರು ಆರಂಭಕ್ಕೆ ಇನ್ನೂ ತಡವಾಗಬಹುದೇ ಎಂಬ ಸಂದೇಹವನ್ನು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…