ನಾಲ್ಕು ದಿನಗಳ ಮಳೆಯ ಬಳಿಕ ಇದೀಗ ಮಳೆ ಕೊಂಚ ವಿರಾಮ ಪಡೆದಿದೆ. ಶನಿವಾರದಂದು ಕರಾವಳಿಯಲ್ಲಿ ಹಗಲು ವೇಳೆ ಮಳೆ ಕಡಿಮೆ ಮತ್ತು ಮೋಡ ಅಥವಾ ಬಿಸಿಲಿನ ವಾತಾವರಣವಿರಬಹುದು. ರಾತ್ರಿ ಕರಾವಳಿಯಾದ್ಯಂತ ತುಂತುರು ಅಥವಾ ಸಾಧಾರಣ ಮಳೆ ಆರಂಭವಾಗಿ ಬೆಳಿಗ್ಗೆ ತನಕ ಮುಂದುವರೆಯುವ ಸಾಧ್ಯತೆ ಇದೆ. ಇದೇ ವೇಳೆ ಮುಂಗಾರು ಆರಂಭಕ್ಕೆ ಇನ್ನೂ ತಡವಾಗಬಹುದೇ ಎಂಬ ಸಂದೇಹವನ್ನು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…