ನಾಲ್ಕು ದಿನಗಳ ಮಳೆಯ ಬಳಿಕ ಇದೀಗ ಮಳೆ ಕೊಂಚ ವಿರಾಮ ಪಡೆದಿದೆ. ಶನಿವಾರದಂದು ಕರಾವಳಿಯಲ್ಲಿ ಹಗಲು ವೇಳೆ ಮಳೆ ಕಡಿಮೆ ಮತ್ತು ಮೋಡ ಅಥವಾ ಬಿಸಿಲಿನ ವಾತಾವರಣವಿರಬಹುದು. ರಾತ್ರಿ ಕರಾವಳಿಯಾದ್ಯಂತ ತುಂತುರು ಅಥವಾ ಸಾಧಾರಣ ಮಳೆ ಆರಂಭವಾಗಿ ಬೆಳಿಗ್ಗೆ ತನಕ ಮುಂದುವರೆಯುವ ಸಾಧ್ಯತೆ ಇದೆ. ಇದೇ ವೇಳೆ ಮುಂಗಾರು ಆರಂಭಕ್ಕೆ ಇನ್ನೂ ತಡವಾಗಬಹುದೇ ಎಂಬ ಸಂದೇಹವನ್ನು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…