ತೀವ್ರ ಶಾಖದ ಅಲೆಗಳ ನಂತರ, ಭಾರತದ ವಾಯುವ್ಯ ಭಾಗಗಳು ಇನ್ನು ನಿರಾಳವಾಗಲಿದೆ. ಸೋಮವಾರದಿಂದ ಉತ್ತರ ಭಾರತ ಹಾಗೂ ವಾಯುವ್ಯ ಭಾರತದಲ್ಲಿ ಮಳೆಯ ಮುನ್ಸೂಚನೆ ಇದೆ. ಮುಂದಿನ ಮೂರು ದಿನ ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಗೆ ಕೇರಳದಲ್ಲಿ ಭಾನುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿತ್ತು. ಸೋಮವಾರದಿಂದ ವಾಯುವ್ಯ ಭಾರತದಲ್ಲಿ ಮಳೆಯಾಗಲಿದೆ. ಹವಾಮಾನ ಇಲಾಖೆ ಪ್ರಕಾರ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ತುಂತುರು ಮಳೆಯೊಂದಿಗೆ ಮೇ 23 ಮತ್ತು 24 ರಂದು ವಾಯುವ್ಯ ಭಾರತದಲ್ಲಿ ಉತ್ತಮ ಮಳೆ ಮುನ್ಸೂಚನೆ ನೀಡಿದೆ. ದೆಹಲಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಗುಡುಗು, ಗಾಳಿ ಸಹಿತ ಮಳೆ ನಿರೀಕ್ಷೆ ಇದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"