ತೀವ್ರ ಶಾಖದ ಅಲೆಗಳ ನಂತರ, ಭಾರತದ ವಾಯುವ್ಯ ಭಾಗಗಳು ಇನ್ನು ನಿರಾಳವಾಗಲಿದೆ. ಸೋಮವಾರದಿಂದ ಉತ್ತರ ಭಾರತ ಹಾಗೂ ವಾಯುವ್ಯ ಭಾರತದಲ್ಲಿ ಮಳೆಯ ಮುನ್ಸೂಚನೆ ಇದೆ. ಮುಂದಿನ ಮೂರು ದಿನ ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಗೆ ಕೇರಳದಲ್ಲಿ ಭಾನುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿತ್ತು. ಸೋಮವಾರದಿಂದ ವಾಯುವ್ಯ ಭಾರತದಲ್ಲಿ ಮಳೆಯಾಗಲಿದೆ. ಹವಾಮಾನ ಇಲಾಖೆ ಪ್ರಕಾರ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ತುಂತುರು ಮಳೆಯೊಂದಿಗೆ ಮೇ 23 ಮತ್ತು 24 ರಂದು ವಾಯುವ್ಯ ಭಾರತದಲ್ಲಿ ಉತ್ತಮ ಮಳೆ ಮುನ್ಸೂಚನೆ ನೀಡಿದೆ. ದೆಹಲಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಗುಡುಗು, ಗಾಳಿ ಸಹಿತ ಮಳೆ ನಿರೀಕ್ಷೆ ಇದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…