25.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ಮಂಗಳೂರು, ಬಂಟ್ವಾಳ, ಕೊಡಗು, ಆಗುಂಬೆ, ಚಿಕ್ಕಮಗಳೂರು ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಗುಡುಗು ಸಹಿತ ಸಾಧ್ಯತೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ (ಗುಡುಗು ಸಹಿತ) ಮುನ್ಸೂಚನೆ ಇದೆ.
ಮುಂಗಾರು : ದುರ್ಬಲಗೊಂಡ ಮುಂಗಾರು ಹಾಗೆಯೇ ಮುಂದುವರಿಯಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


