Advertisement
ವೆದರ್ ಮಿರರ್

Weather Mirror | ಕರ್ನಾಟಕದಾದ್ಯಂತ ಮೋಡ ಮತ್ತು ಬಿಸಿಲಿನ ವಾತಾವರಣ

Share

ಹವಾಮಾನ ವರದಿ ಹೀಗಿದೆ…..

Advertisement
17.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ದ. ಕ. ಕಾಸರಗೋಡು, ಮಂಜೇಶ್ವರ, ಉಡುಪಿ ಭಾಗಗಳಲ್ಲಿ ಮೋಡ ಮತ್ತು ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಉ. ಕ. ಸಹ ಮೋಡದ ವಾತಾವರಣ ಇರಬಹುದು.

ಭಟ್ಕಳ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ತಮಿಳುನಾಡು ಗಡಿಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದಂತೆ ಕರ್ನಾಟಕದಾದ್ಯಂತ ಮೋಡ ಮತ್ತು ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

8 hours ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

17 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

21 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

22 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

22 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago