ವೆದರ್‌ ಮಿರರ್‌ | 25.05.2022 | ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

May 25, 2022
12:03 PM

26.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ಸುಳ್ಯ, ಪುತ್ತೂರು, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ, ಬೆಂಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆ ಇದೆ.

ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ.

ದುರ್ಬಲ ಮುಂಗಾರು ಹೀಗೆಯೇ ಮುಂದುವರಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ
June 16, 2026
2:16 PM
by: ಸಾಯಿಶೇಖರ್ ಕರಿಕಳ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror